AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲಸಿಕೆ ಪಡೆಯಲು ಜನಸಾಮಾನ್ಯರು ಹಿಂದೇಟು.. ಆದ್ರೆ ಜನನಾಯಕರು, ಅಧಿಕಾರಿಗಳು ನಾ ಮುಂದು ತಾ ಮುಂದು!

ಈವರೆಗೂ 14 ಸಚಿವರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕ್ಲಿನ್‌ಟ್ರ್ಯಾಕ್ ಇಂಟರ್​ನ್ಯಾಷನಲ್ ಪ್ರೈ.ಲಿ.ನ ನಿರ್ದೇಶಕಿ ಚೈತನ್ಯಾ ಆದಿಕೇಶವಲು ಸ್ಪಷ್ಟನೆ ನೀಡಿದ್ದಾರೆ. ಭಾರತ್ ಬಯೋಟೆಕ್ ಸಂಸ್ಥೆ ಸಿದ್ಧಪಡಿಸಿರುವ ಲಸಿಕೆಯನ್ನು ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಲಸಿಕೆ ಪಡೆಯಲು ಜನಸಾಮಾನ್ಯರು ಹಿಂದೇಟು.. ಆದ್ರೆ ಜನನಾಯಕರು, ಅಧಿಕಾರಿಗಳು ನಾ ಮುಂದು ತಾ ಮುಂದು!
ಸಾಂದರ್ಭಿಕ ಚಿತ್ರ
KUSHAL V
|

Updated on: Dec 26, 2020 | 3:07 PM

Share

ಬೆಂಗಳೂರು: ಈವರೆಗೂ 14 ಸಚಿವರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕ್ಲಿನ್‌ಟ್ರ್ಯಾಕ್ ಇಂಟರ್​ನ್ಯಾಷನಲ್ ಪ್ರೈ.ಲಿ.ನ ನಿರ್ದೇಶಕಿ ಚೈತನ್ಯಾ ಆದಿಕೇಶವಲು ಸ್ಪಷ್ಟನೆ ನೀಡಿದ್ದಾರೆ. ಭಾರತ್ ಬಯೋಟೆಕ್ ಸಂಸ್ಥೆ ಸಿದ್ಧಪಡಿಸಿರುವ ಲಸಿಕೆಯನ್ನು ನೀಡಲಾಗಿದೆ ಎಂದು ಹೇಳಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿ 98 ಜನರಿಗೆ ಲಸಿಕೆ ನೀಡಲಾಗಿದ್ದು ಒಟ್ಟಾರೆಯಾಗಿ 120 ಜನರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಜೊತೆಗೆ, ವೈದೇಹಿ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ. 2 ಹಂತದಲ್ಲಿ ಈವರೆಗೂ 400 ಜನರಿಗೆ ಲಸಿಕೆ ನೀಡಿದ್ದೇವೆ. ಆದರೆ, ರಾಜ್ಯದಲ್ಲಿ ಲಸಿಕೆ ಪಡೆಯಲು ಸ್ವಯಂಸೇವಕರ ಕೊರತೆ ಎದುರಾಗಿದೆ. ಹೀಗಾಗಿ ಸಚಿವರು, ಶಾಸಕರು, IAS ಅಧಿಕಾರಿಗಳು, IPS ಅಧಿಕಾರಿಗಳಿಗೆ ಕೊವಿಡ್ ಲಸಿಕೆ ನೀಡಲಾಗಿದೆ ಎಂದು ಚೈತನ್ಯಾ ಆದಿಕೇಶವಲು ಹೇಳಿದರು.

‘ನಾನು ಕೊರೊನಾಗೆ ಕೊವ್ಯಾಕ್ಸಿನ್​ ಲಸಿಕೆ ತೆಗೆದುಕೊಂಡಿಲ್ಲ’ ಈ ನಡುವೆ, ಕೊವ್ಯಾಕ್ಸಿನ್​ ಲಸಿಕೆ ಯಾರು ಬೇಕಾದರೂ ಪಡೆಯಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನಾನು ಕೊರೊನಾಗೆ ಕೊವ್ಯಾಕ್ಸಿನ್​ ಲಸಿಕೆ ತೆಗೆದುಕೊಂಡಿಲ್ಲ. ಆದರೆ, ಇತರ ಸಚಿವರು ಯಾರು ಲಸಿಕೆ ಪಡೆದಿದ್ದಾರೋ ಗೊತ್ತಿಲ್ಲ ಎಂದು ಸುಧಾಕರ್​ ಹೇಳಿದರು.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ – ಡಾ. ಮಾನ್ಸೆಫ್ ಸ್ಲಾಯ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!