AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಲಸಿಕೆ ಪಡೆಯಲು ಜನಸಾಮಾನ್ಯರು ಹಿಂದೇಟು.. ಆದ್ರೆ ಜನನಾಯಕರು, ಅಧಿಕಾರಿಗಳು ನಾ ಮುಂದು ತಾ ಮುಂದು!

ಈವರೆಗೂ 14 ಸಚಿವರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕ್ಲಿನ್‌ಟ್ರ್ಯಾಕ್ ಇಂಟರ್​ನ್ಯಾಷನಲ್ ಪ್ರೈ.ಲಿ.ನ ನಿರ್ದೇಶಕಿ ಚೈತನ್ಯಾ ಆದಿಕೇಶವಲು ಸ್ಪಷ್ಟನೆ ನೀಡಿದ್ದಾರೆ. ಭಾರತ್ ಬಯೋಟೆಕ್ ಸಂಸ್ಥೆ ಸಿದ್ಧಪಡಿಸಿರುವ ಲಸಿಕೆಯನ್ನು ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಲಸಿಕೆ ಪಡೆಯಲು ಜನಸಾಮಾನ್ಯರು ಹಿಂದೇಟು.. ಆದ್ರೆ ಜನನಾಯಕರು, ಅಧಿಕಾರಿಗಳು ನಾ ಮುಂದು ತಾ ಮುಂದು!
ಸಾಂದರ್ಭಿಕ ಚಿತ್ರ
KUSHAL V
|

Updated on: Dec 26, 2020 | 3:07 PM

Share

ಬೆಂಗಳೂರು: ಈವರೆಗೂ 14 ಸಚಿವರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕ್ಲಿನ್‌ಟ್ರ್ಯಾಕ್ ಇಂಟರ್​ನ್ಯಾಷನಲ್ ಪ್ರೈ.ಲಿ.ನ ನಿರ್ದೇಶಕಿ ಚೈತನ್ಯಾ ಆದಿಕೇಶವಲು ಸ್ಪಷ್ಟನೆ ನೀಡಿದ್ದಾರೆ. ಭಾರತ್ ಬಯೋಟೆಕ್ ಸಂಸ್ಥೆ ಸಿದ್ಧಪಡಿಸಿರುವ ಲಸಿಕೆಯನ್ನು ನೀಡಲಾಗಿದೆ ಎಂದು ಹೇಳಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿ 98 ಜನರಿಗೆ ಲಸಿಕೆ ನೀಡಲಾಗಿದ್ದು ಒಟ್ಟಾರೆಯಾಗಿ 120 ಜನರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಜೊತೆಗೆ, ವೈದೇಹಿ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ. 2 ಹಂತದಲ್ಲಿ ಈವರೆಗೂ 400 ಜನರಿಗೆ ಲಸಿಕೆ ನೀಡಿದ್ದೇವೆ. ಆದರೆ, ರಾಜ್ಯದಲ್ಲಿ ಲಸಿಕೆ ಪಡೆಯಲು ಸ್ವಯಂಸೇವಕರ ಕೊರತೆ ಎದುರಾಗಿದೆ. ಹೀಗಾಗಿ ಸಚಿವರು, ಶಾಸಕರು, IAS ಅಧಿಕಾರಿಗಳು, IPS ಅಧಿಕಾರಿಗಳಿಗೆ ಕೊವಿಡ್ ಲಸಿಕೆ ನೀಡಲಾಗಿದೆ ಎಂದು ಚೈತನ್ಯಾ ಆದಿಕೇಶವಲು ಹೇಳಿದರು.

‘ನಾನು ಕೊರೊನಾಗೆ ಕೊವ್ಯಾಕ್ಸಿನ್​ ಲಸಿಕೆ ತೆಗೆದುಕೊಂಡಿಲ್ಲ’ ಈ ನಡುವೆ, ಕೊವ್ಯಾಕ್ಸಿನ್​ ಲಸಿಕೆ ಯಾರು ಬೇಕಾದರೂ ಪಡೆಯಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನಾನು ಕೊರೊನಾಗೆ ಕೊವ್ಯಾಕ್ಸಿನ್​ ಲಸಿಕೆ ತೆಗೆದುಕೊಂಡಿಲ್ಲ. ಆದರೆ, ಇತರ ಸಚಿವರು ಯಾರು ಲಸಿಕೆ ಪಡೆದಿದ್ದಾರೋ ಗೊತ್ತಿಲ್ಲ ಎಂದು ಸುಧಾಕರ್​ ಹೇಳಿದರು.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ – ಡಾ. ಮಾನ್ಸೆಫ್ ಸ್ಲಾಯ್

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು