AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಶಾಲೆಯಲ್ಲಿ ಆರ್​ಎಸ್​ಎಸ್​ ಪ್ರಶಿಕ್ಷಾ ವರ್ಗ ಆಯೋಜನೆಗೆ ಎಸ್​​ಎಫ್​ಐ ವಿರೋಧ

ವಸತಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಪ್ರಶಿಕ್ಷಾ ವರ್ಗ ಆಯೋಜನೆಗೆ ಎಸ್​​ಎಫ್​ಐ ಸೇರಿದಂತೆ ಕೆಲವು ಸಂಘಟನೆಗಳ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಅದರಂತೆ ಪ್ರೇರಣಾ ಪ್ರತಿಷ್ಠಾನದ ಹೆಸರಲ್ಲಿ ಮತ್ತು ಅಕ್ಷಯ ಸೇವಾ ಪ್ರತಷ್ಠಾನದ ಹೆಸರಲ್ಲಿ ಅನುಮತಿ ನೀಡಲಾಗಿದೆ.

ವಸತಿ ಶಾಲೆಯಲ್ಲಿ ಆರ್​ಎಸ್​ಎಸ್​ ಪ್ರಶಿಕ್ಷಾ ವರ್ಗ ಆಯೋಜನೆಗೆ ಎಸ್​​ಎಫ್​ಐ ವಿರೋಧ
ವಸತಿ ಶಾಲೆಯಲ್ಲಿ ಆರ್​ಎಸ್​ಎಸ್​ ಪ್ರಶಿಕ್ಷಾ ವರ್ಗ ಆಯೋಜನೆಗೆ ಎಸ್​​ಎಫ್​ಐ ವಿರೋಧ
TV9 Web
| Edited By: |

Updated on:Oct 11, 2022 | 8:39 AM

Share

ಕೋಲಾರ: ವಸತಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಪ್ರಶಿಕ್ಷಾ ವರ್ಗ ಆಯೋಜನೆಗೆ ಎಸ್​​ಎಫ್​ಐ ಸೇರಿದಂತೆ ಕೆಲವು ಸಂಘಟನೆಗಳ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಮುಳಬಾಗಿಲು ತಾಲೂಕಿನ ಕೂತಾಂಡ್ಲಹಳ್ಳಿ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್​ಎಸ್​ಎಸ್​ ವತಿಯಿಂದ ಪ್ರಶಿಕ್ಷಾ ವರ್ಗ ನಡೆಸಲು ಮುಂದಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲೂ ಆಯೋಜಿಸಲು ಮುಂದಾಗಿದೆ. ಇದಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅನುಮತಿ ಕೂಡ ನೀಡಿದ್ದಾರೆ. ಈ ನಡುವೆ ವಿರೋಧ ವ್ಯಕ್ತವಾದ ಹಿನ್ನೆಲೆ ಕೋಲಾರದಲ್ಲಿ ಪ್ರೇರಣಾ ಪ್ರತಿಷ್ಠಾನದ ಹೆಸರಲ್ಲಿ ಶಿಬಿರಕ್ಕೆ ಅನುಮತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ಷಯ ಸೇವಾ ಪ್ರತಿಷ್ಠಾನ ಹೆಸರಲ್ಲಿ ಅನುಮತಿ ನೀಡಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕೂತಾಂಡ್ಲಹಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವಾರಗಳ ಕಾಲ‌ ನಡೆಯುವ ಪ್ರಶಿಕ್ಷಾ ವರ್ಗ ಆಯೋಜನೆ ಸುದ್ದಿ ತಿಳಿದ ಎಸ್​ಎಫ್​ಐ ಸೇರಿದಂತೆ ಕೆಲವು ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದವು. ಅದರಂತೆ ಆರ್​ಎಸ್​ಎಸ್​ ಬದಲು ಪ್ರೇರಣಾ ಪ್ರತಿಷ್ಠಾನದ ಹೆಸರಲ್ಲಿ ಮತ್ತು ಅಕ್ಷಯ ಸೇವಾ ಪ್ರತಷ್ಠಾನದ ಹೆಸರಲ್ಲಿ ಅನುಮತಿ ನೀಡಲಾಗಿದೆ. ಯುವಕರಿಗೆ ವ್ಯಕ್ತಿತ್ವ ವಿಕಸನ ಶಿಬಿರ, ಯೋಗಾಸನ, ರಾಷ್ಟ್ರೀಯ ಚಿಂತನೆ ಕುರಿತು ತರಬೇತಿ ನೀಡುವುದಾಗಿ ಉಲ್ಲೇಖ ಅದರಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 11 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ