AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ರಾಜ್ಯಾದ್ಯಂತ ನಾರಿ “ಶಕ್ತಿ” ಓಟ ಜೋರು, ಒಂದೇ ವಾರಕ್ಕೆ 100 ಕೋಟಿ ರೂ. ಟಿಕೆಟ್ ಮೊತ್ತ..!

ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆಯ ನಾಲ್ಕೂ ನಿಗಮದ ಸರ್ಕಾರಿ ಬಸ್​​ಗಳಲ್ಲಿ ಉಚಿತವಾಗಿ ಮಹಿಳೆಯರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಕಳೆದ ಒಂದು ವಾರ (ಜೂ.11 ರಿಂದ ಜೂ.19) ರವರೆಗಿನ ಸಂಚರಿಸಿದ ಮಹಿಳಾ ಪ್ರಮಾಣಿಕರ ಸಂಖ್ಯೆ ಮತ್ತು ಟಿಕೆಟ್ ವೆಚ್ಚ ಇಲ್ಲಿದೆ.

Shakti Yojana: ರಾಜ್ಯಾದ್ಯಂತ ನಾರಿ ಶಕ್ತಿ ಓಟ ಜೋರು, ಒಂದೇ ವಾರಕ್ಕೆ 100 ಕೋಟಿ ರೂ. ಟಿಕೆಟ್ ಮೊತ್ತ..!
ಕೆಎಸ್​ಆರ್​ಟಿಸಿ
ವಿವೇಕ ಬಿರಾದಾರ
|

Updated on: Jun 20, 2023 | 2:01 PM

Share

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ (Shakti Scheme) ಚಾಲನೆ ನೀಡಿ ಒಂದು ವಾರ ಕಳೆದಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ (Free Bus For Women) ಅವಕಾಶ ನೀಡಲಾಗಿದೆ. ಇನ್ನು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಮಹಿಳೆಯರು ಸಾರಿಗೆ ಇಲಾಖೆಯ ನಾಲ್ಕೂ ನಿಗಮದ ಸರ್ಕಾರಿ ಬಸ್​​ಗಳಲ್ಲಿ (Government Bus) ಉಚಿತವಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಪ್ರಸಿದ್ಧ ದೇವಸ್ಥಾನಗಳು ಫುಲ್​ ಆಗಿವೆ. ಹೀಗೆ ಶಕ್ತಿ ಯೋಜನೆಯಡಿ ಕಳೆದ ಒಂದು ವಾರ (ಜೂ.11 ರಿಂದ ಜೂ.19) ರವರೆಗಿನ ಮಹಿಳಾ ಪ್ರಮಾಣಿಕರ ಟಿಕೆಟ್ ವೆಚ್ಚ 100 ಕೋಟಿ ರೂ. ದಾಡಿದೆ. ಇನ್ನು ಶಕ್ತಿ ಯೋಜನೆಯಡಿ 4 ಕೋಟಿಗೂ ಹೆಚ್ಚು ಮಹಿಳೆಯರ ಉಚಿತವಾಗಿ ಪ್ರಯಾಣಿಸಿದ್ದಾರೆ.

ಜೂ. 19 ರಂದು ನಾಲ್ಕು ನಿಗಮದಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ, ಟಿಕೆಟ್​ ಮೌಲ್ಯ

KSRTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 18,48,216

ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 6,32,40,861.00

BMTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 18,41,718

ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 2,43,87,694.00

ಇದನ್ನೂ ಓದಿ: ಕಾಂಗ್ರೆಸ್ ನ ‘ಶಕ್ತಿ’ ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ: ಶಕ್ತಿ ಯೋಜನೆ ಯಶಸ್ಸಿನ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತು

NWKRTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 15,19,796

ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ-40,05,33,458.00

KKRTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 8,80,180

ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 3,12,70,724.00

ನಾಲ್ಕೂ ನಿಗಮ

ಇನ್ನು ಜೂನ್ 11 ರಿಂದ ಜೂನ್ 19 ರವರೆಗೆ ನಾಲ್ಕು ನಿಗಮದ ಬಸ್ ಗಳಲ್ಲಿ ಓಡಾಟ ನಡೆಸಿದವರ ಸಂಖ್ಯೆ ನಾಲ್ಕು ನಿಗಮದ ಬಸ್ ಗಳಲ್ಲಿ ಒಟ್ಟು 4,24,60,089 ಕೋಟಿ. ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 100,23,08,338 ಕೋಟಿ ರೂ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್