AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. […]

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 12:56 PM

Share

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. ಇಂದು ನಂದಗುಡಿ ಹೋಬಳಿಯಲ್ಲಿ ಚುನಾವಣೆ ಪ್ರಚಾರ ವೇಳೆ ಮಹದೇವಪುರದ ತಮ್ಮ ಗೃಹ ಕಚೇರಿ ಬಳಿ ಎಂಟಿಬಿ ನಾಗರಾಜ್ ಹೀಗೆ ಹೇಳಿದ್ದಾರೆ.

Published On - 11:22 am, Tue, 19 November 19

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA