AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. […]

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!
Follow us
ಸಾಧು ಶ್ರೀನಾಥ್​
|

Updated on:Nov 19, 2019 | 12:56 PM

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. ಇಂದು ನಂದಗುಡಿ ಹೋಬಳಿಯಲ್ಲಿ ಚುನಾವಣೆ ಪ್ರಚಾರ ವೇಳೆ ಮಹದೇವಪುರದ ತಮ್ಮ ಗೃಹ ಕಚೇರಿ ಬಳಿ ಎಂಟಿಬಿ ನಾಗರಾಜ್ ಹೀಗೆ ಹೇಳಿದ್ದಾರೆ.

Published On - 11:22 am, Tue, 19 November 19

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ