AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. […]

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!
ಸಾಧು ಶ್ರೀನಾಥ್​
|

Updated on:Nov 19, 2019 | 12:56 PM

Share

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. ಇಂದು ನಂದಗುಡಿ ಹೋಬಳಿಯಲ್ಲಿ ಚುನಾವಣೆ ಪ್ರಚಾರ ವೇಳೆ ಮಹದೇವಪುರದ ತಮ್ಮ ಗೃಹ ಕಚೇರಿ ಬಳಿ ಎಂಟಿಬಿ ನಾಗರಾಜ್ ಹೀಗೆ ಹೇಳಿದ್ದಾರೆ.

Published On - 11:22 am, Tue, 19 November 19

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು