AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. […]

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 12:56 PM

Share

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. ಇಂದು ನಂದಗುಡಿ ಹೋಬಳಿಯಲ್ಲಿ ಚುನಾವಣೆ ಪ್ರಚಾರ ವೇಳೆ ಮಹದೇವಪುರದ ತಮ್ಮ ಗೃಹ ಕಚೇರಿ ಬಳಿ ಎಂಟಿಬಿ ನಾಗರಾಜ್ ಹೀಗೆ ಹೇಳಿದ್ದಾರೆ.

Published On - 11:22 am, Tue, 19 November 19

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ