AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. […]

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!
ಸಾಧು ಶ್ರೀನಾಥ್​
|

Updated on:Nov 19, 2019 | 12:56 PM

Share

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. ಇಂದು ನಂದಗುಡಿ ಹೋಬಳಿಯಲ್ಲಿ ಚುನಾವಣೆ ಪ್ರಚಾರ ವೇಳೆ ಮಹದೇವಪುರದ ತಮ್ಮ ಗೃಹ ಕಚೇರಿ ಬಳಿ ಎಂಟಿಬಿ ನಾಗರಾಜ್ ಹೀಗೆ ಹೇಳಿದ್ದಾರೆ.

Published On - 11:22 am, Tue, 19 November 19

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ