ಚಿರತೆ ದಾಳಿ: ಕುರಿಗಾಹಿ ಯುವಕ ಸ್ಥಳದಲ್ಲೇ ಸಾವು
ಹೊಸ ವರ್ಷದ ದಿನವೇ ಚಿರತೆ ದಾಳಿಗೆ ಗಂಗಾವತಿ ತಾಲೂಕಿನ ಕರಡಿಗುಡ್ಡ ಗ್ರಾಮದ ನಿವಾಸಿ, ಕುರಿಗಾಹಿ ರಾಘವೇಂದ್ರ (18) ಬಲಿಯಾಗಿದ್ದಾನೆ.

ಚಿರತೆ (ಸಂಗ್ರಹ ಚಿತ್ರ)
Updated on: Jan 01, 2021 | 7:29 PM
Share
ಕೊಪ್ಪಳ: ಚಿರತೆ ದಾಳಿಗೆ ಯುವಕ ಬಲಿಯಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡೆ ಬಳಿ ನಡೆದಿದೆ.
ಹೊಸ ವರ್ಷದ ದಿನವೇ ಚಿರತೆ ದಾಳಿಗೆ ಗಂಗಾವತಿ ತಾಲೂಕಿನ ಕರಡಿಗುಡ್ಡ ಗ್ರಾಮದ ನಿವಾಸಿ, ಕುರಿಗಾಹಿ ರಾಘವೇಂದ್ರ (18) ಬಲಿಯಾಗಿದ್ದಾನೆ. ಕುರಿ ಕಾಯಲು ವಿರುಪಾಪುರ ಗಡ್ಡೆಗೆ ತೆರಳಿದ್ದ ಸಮಯದಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದು, ಈ ಸಂಬಂಧ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಗಡಿ: ಜಗುಲಿ ಮೇಲೆ ಮಲಗಿದ್ದ ವೃದ್ಧೆಯನ್ನು ಹೊತ್ತೊಯ್ದ ಚಿರತೆ!
Related Stories
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?