AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕಾರಿಪುರ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ ನಿಧನ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ ಇಂದು ಬೆಳಗಿನಜಾವ ಲಿಂಗೈಕ್ಯರಾಗಿದ್ದಾರೆ.

ಶಿಕಾರಿಪುರ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ ನಿಧನ
ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ
shruti hegde
|

Updated on: Mar 16, 2021 | 12:06 PM

Share

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಮಹಾಸ್ವಾಮಿಗಳು ಇಂದು ಮಂಗಳವಾರ ಬೆಳಗಿನಜಾವ ಲಿಂಗೈಕ್ಯರಾಗಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದು, ಅಂತಿಮ ದರ್ಶನಕ್ಕಾಗಿ ಶಿಕಾರಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಸ್ವಾಮೀಜಿ, ಸಮಾಜಮುಖಿ ಚಿಂತನೆಗಳಿಂದ ಮಾರ್ಗದರ್ಶಕರಾಗಿದ್ದರು. ಇಂದು ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನದ ಬಳಿಕ ಮುಖ್ಯಂತ್ರಿ ಬಿ.ಎಸ್​.ಯಡಿಯೂರಪ್ಪ ಶಿಕಾರಿಪುರಕ್ಕೆ ತೆರಳಿ ಸ್ವಾಮೀಜಿ ಅಂತಿಮ ದರ್ಶನ ಪಡೆದು ನಾಳೆ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ. ಶ್ರೀ ರೇವಣಸಿದ್ಧ ಮಹಾಸ್ವಾಮಿಗಳು ಮೂಲತಃ ಬಿಜಾಪುರ ಜಿಲ್ಲೆಯ ಬಾಗೇನವಾಡಿಯವರಾಗಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ಸನ್ಯಾಸ ಸ್ವೀಕರಿಸಿದ್ದರು. ತಮ್ಮ ಸಮಾಜ ಸೇವೆಯ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಎಲ್ಲಾ ಧರ್ಮದವರೊಂದಿಗೆ ಒಳ್ಳೆಯ ಭಾಂದವ್ಯ ಹೊಂದಿದ್ದರು. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದರು.

ಇದನ್ನೂ ಓದಿ: ಸ್ವಾಮಿ ಹರ್ಷಾನಂದರ ಸ್ಮರಣೆ | ಮಗುವಿನಂತೆ ಕರೆಯುತ್ತಿದ್ದ ಮಹಾನ್​ ವ್ಯಕ್ತಿ, ಸಕಲರನ್ನೂ ಗೌರವಿಸುತ್ತಿದ್ದ ಸ್ವಾಮೀಜಿ

ಇದನ್ನೂ ಓದಿ: ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ, ಶಾಕ್‌ನಲ್ಲಿ ಭಕ್ತ ಗಣ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ