AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಶಿಳ್ಳೆಕ್ಯಾತ ಕುಟುಂಬಕ್ಕೆ ಲಭಿಸಿತು ಎರಡನೆಯ ರಾಜ್ಯೋತ್ಸವ ಪ್ರಶಸ್ತಿ

ಕೊಪ್ಪಳ:ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳದ ತೊಗಲು ಗೊಂಬೆಯಾಟದ ಕೇಶಪ್ಪ ಶಿಳ್ಳೆಕ್ಯಾತರಿಗೆ ಪ್ರಶಸ್ತಿ ಸಂದಿದೆ. ತೊಗಲು ಗೊಂಬೆಯಾಟದಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದಿರುವ ಕುಟುಂಬದ ಎರಡನೆ ಪೀಳಿಗೆಗೆ ದೊರೆತ ರಾಜ್ಯೋತ್ಸವ ಪ್ರಶಸ್ತಿ ಇದಾಗಿದೆ. ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ‌ ಶಿಳ್ಳೆಕ್ಯಾತ‌ ಸಮುದಾಯದ ಕಲಾವಿದರಾದ ಕೇಶಪ್ಪ ಅವರಿಗೆ ಈ ಬಾರಿಯ 65ನೇ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಕಳೆದ ಬಾರಿ ತಾಯಿಗೆ, ಈ ಬಾರಿ ಮಗನಿಗೂ ಪುರಸ್ಕಾರ! ಈ‌ ಹಿಂದೆ 2014 ರಲ್ಲಿ ಇದೇ ಕುಟುಂಬದ ಭೀಮವ್ವ‌ ಶಿಳ್ಳೆಕ್ಯಾತ […]

ಈ ಶಿಳ್ಳೆಕ್ಯಾತ ಕುಟುಂಬಕ್ಕೆ ಲಭಿಸಿತು ಎರಡನೆಯ ರಾಜ್ಯೋತ್ಸವ ಪ್ರಶಸ್ತಿ
ಸಾಧು ಶ್ರೀನಾಥ್​
| Edited By: |

Updated on:Oct 28, 2020 | 4:06 PM

Share

ಕೊಪ್ಪಳ:ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳದ ತೊಗಲು ಗೊಂಬೆಯಾಟದ ಕೇಶಪ್ಪ ಶಿಳ್ಳೆಕ್ಯಾತರಿಗೆ ಪ್ರಶಸ್ತಿ ಸಂದಿದೆ.

ತೊಗಲು ಗೊಂಬೆಯಾಟದಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದಿರುವ ಕುಟುಂಬದ ಎರಡನೆ ಪೀಳಿಗೆಗೆ ದೊರೆತ ರಾಜ್ಯೋತ್ಸವ ಪ್ರಶಸ್ತಿ ಇದಾಗಿದೆ. ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ‌ ಶಿಳ್ಳೆಕ್ಯಾತ‌ ಸಮುದಾಯದ ಕಲಾವಿದರಾದ ಕೇಶಪ್ಪ ಅವರಿಗೆ ಈ ಬಾರಿಯ 65ನೇ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಕಳೆದ ಬಾರಿ ತಾಯಿಗೆ, ಈ ಬಾರಿ ಮಗನಿಗೂ ಪುರಸ್ಕಾರ! ಈ‌ ಹಿಂದೆ 2014 ರಲ್ಲಿ ಇದೇ ಕುಟುಂಬದ ಭೀಮವ್ವ‌ ಶಿಳ್ಳೆಕ್ಯಾತ ಅವರೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಭೀಮವ್ವ ಅವರ ಪುತ್ರರಾಗಿರುವ ಕೇಶಪ್ಪಗೆ ಇದೀಗ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ.

ಇದನ್ನೂ ಓದಿ: ಈ ಬಾರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಪುರಸ್ಕೃತರ ಪಟ್ಟಿ ಇಲ್ಲಿದೆ

Published On - 1:36 pm, Wed, 28 October 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್