AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಶಿಳ್ಳೆಕ್ಯಾತ ಕುಟುಂಬಕ್ಕೆ ಲಭಿಸಿತು ಎರಡನೆಯ ರಾಜ್ಯೋತ್ಸವ ಪ್ರಶಸ್ತಿ

ಕೊಪ್ಪಳ:ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳದ ತೊಗಲು ಗೊಂಬೆಯಾಟದ ಕೇಶಪ್ಪ ಶಿಳ್ಳೆಕ್ಯಾತರಿಗೆ ಪ್ರಶಸ್ತಿ ಸಂದಿದೆ. ತೊಗಲು ಗೊಂಬೆಯಾಟದಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದಿರುವ ಕುಟುಂಬದ ಎರಡನೆ ಪೀಳಿಗೆಗೆ ದೊರೆತ ರಾಜ್ಯೋತ್ಸವ ಪ್ರಶಸ್ತಿ ಇದಾಗಿದೆ. ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ‌ ಶಿಳ್ಳೆಕ್ಯಾತ‌ ಸಮುದಾಯದ ಕಲಾವಿದರಾದ ಕೇಶಪ್ಪ ಅವರಿಗೆ ಈ ಬಾರಿಯ 65ನೇ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಕಳೆದ ಬಾರಿ ತಾಯಿಗೆ, ಈ ಬಾರಿ ಮಗನಿಗೂ ಪುರಸ್ಕಾರ! ಈ‌ ಹಿಂದೆ 2014 ರಲ್ಲಿ ಇದೇ ಕುಟುಂಬದ ಭೀಮವ್ವ‌ ಶಿಳ್ಳೆಕ್ಯಾತ […]

ಈ ಶಿಳ್ಳೆಕ್ಯಾತ ಕುಟುಂಬಕ್ಕೆ ಲಭಿಸಿತು ಎರಡನೆಯ ರಾಜ್ಯೋತ್ಸವ ಪ್ರಶಸ್ತಿ
ಸಾಧು ಶ್ರೀನಾಥ್​
| Edited By: |

Updated on:Oct 28, 2020 | 4:06 PM

Share

ಕೊಪ್ಪಳ:ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳದ ತೊಗಲು ಗೊಂಬೆಯಾಟದ ಕೇಶಪ್ಪ ಶಿಳ್ಳೆಕ್ಯಾತರಿಗೆ ಪ್ರಶಸ್ತಿ ಸಂದಿದೆ.

ತೊಗಲು ಗೊಂಬೆಯಾಟದಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದಿರುವ ಕುಟುಂಬದ ಎರಡನೆ ಪೀಳಿಗೆಗೆ ದೊರೆತ ರಾಜ್ಯೋತ್ಸವ ಪ್ರಶಸ್ತಿ ಇದಾಗಿದೆ. ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ‌ ಶಿಳ್ಳೆಕ್ಯಾತ‌ ಸಮುದಾಯದ ಕಲಾವಿದರಾದ ಕೇಶಪ್ಪ ಅವರಿಗೆ ಈ ಬಾರಿಯ 65ನೇ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಕಳೆದ ಬಾರಿ ತಾಯಿಗೆ, ಈ ಬಾರಿ ಮಗನಿಗೂ ಪುರಸ್ಕಾರ! ಈ‌ ಹಿಂದೆ 2014 ರಲ್ಲಿ ಇದೇ ಕುಟುಂಬದ ಭೀಮವ್ವ‌ ಶಿಳ್ಳೆಕ್ಯಾತ ಅವರೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಭೀಮವ್ವ ಅವರ ಪುತ್ರರಾಗಿರುವ ಕೇಶಪ್ಪಗೆ ಇದೀಗ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ.

ಇದನ್ನೂ ಓದಿ: ಈ ಬಾರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಪುರಸ್ಕೃತರ ಪಟ್ಟಿ ಇಲ್ಲಿದೆ

Published On - 1:36 pm, Wed, 28 October 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್