AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiradi Ghat: ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತ, ಆದರೆ ಷರತ್ತುಗಳು ಅನ್ವಯ; ವಿವರ ಓದಿರಿ

ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Shiradi Ghat: ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತ, ಆದರೆ ಷರತ್ತುಗಳು ಅನ್ವಯ; ವಿವರ ಓದಿರಿ
ಘಾಟ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 24, 2021 | 3:23 PM

Share

ಹಾಸನ: ಇಲ್ಲಿನ ಸಕಲೇಶಪುರದ ದೋಣಿಗಲ್ ಎಂಬಲ್ಲಿ ರಸ್ತೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಿತ್ತು. ಶಿರಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿತ್ತು. ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆ ಕಾರಣದಿಂದ ವಾಹನ ಸವಾರರು ಚಾರ್ಮಾಡಿ ಘಾಟ್ ಮೂಲಕ ಸಂಚಾರ ನಡೆಸುವ ಸನ್ನಿವೇಶ ಎದುರಾಗಿತ್ತು. ಆದರೆ, ನಿನ್ನೆ (ಜುಲೈ 23) ಚಾರ್ಮಾಡಿ ಘಾಟ್​ನಲ್ಲೂ ರಾತ್ರಿ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ, ಘನ ವಾಹನಗಳ ಪ್ರಯಾಣ ನಿರ್ಬಂಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಪರದಾಟ ಮತ್ತಷ್ಟು ಹೆಚ್ಚಾಗಿತ್ತು. ಬದಲಿ ಮಾರ್ಗವಾಗಿ ರಾತ್ರಿ ಪ್ರಯಾಣ ಮಾಡುವವರು ಮಡಿಕೇರಿ ಮೂಲಕವೇ ಸಂಚಾರ ನಡೆಸಬೇಕಿತ್ತು. ಈ ಕಾರಣದಿಂದ ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ತೆರೆದುಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕೊಳ್ಳುವ ಅತಿ ಅಗತ್ಯವಿತ್ತು. ಇದೀಗ, ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಆದರೆ, ಕೆಲವು ನಿಯಮಗಳನ್ನು ತಿಳಿಸಲಾಗಿದೆ.

ಅದರಂತೆ, ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ, ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದೆ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Charmady Ghat: ಪ್ರಯಾಣಿಕರೇ ಗಮನಿಸಿ: ರಾತ್ರಿ ಸಂಚಾರಕ್ಕೆ ಚಾರ್ಮಾಡಿ ಘಾಟ್ ಬಂದ್: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ

ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್​ನಲ್ಲಿ ಧುಮ್ಮಿಕ್ಕುತ್ತಿವೆ ಹಳ್ಳ, ತೊರೆಗಳು

(Shiradi Ghat opens for Light Vehicles on Certain Conditions says R Ashok details here)

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?