AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳದ ಆಯುರ್ವೇದಿಕ್ ಶಿಕ್ಷಣ ಸಂಸ್ಥೆಯ ಶಿಷ್ಯೋಪನಯನ

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಗುರುಕುಲ ಪದ್ಧತಿಗೆ ವಿಶೇಷ ಸ್ಥಾನವಿದೆ. ಗುರು ಶಿಷ್ಯ ಸಂಬಂಧಕ್ಕೆ ಹಲವು ಮೌಲ್ಯಯುತ ಉದಾಹರಣೆಗಳಿವೆ. ಅಂದಿನ ಪರಂಪರೆಯನ್ನು ಉಳಿಸುವ ಸಲುವಾಗಿ ಆಯುರ್ವೇದ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿಗಳಿಹೆ ಶಿಷ್ಯೋಪನಯನ ನೆರವೇರಿಸಿದೆ. ಗುರು ಬ್ರಹ್ಮ ಗುರು ವಿಷ್ಣು.. ಗುರು ದೇವ ಮಹೇಶ್ವರ.. ಗುರುವಿನ ಗುಲಾಮನಾಗುವ ತನಕ ದೊರೆಯದ್ದನ್ನ ಮುಕುತಿ.. ಹೌದು, ಗೌರು ಮತ್ತು ಶಿಷ್ಯ ಸಂಬಂಧಕ್ಕೆ ಅಂಥಾ ಮಹತ್ವವಿದೆ. ಸನಾತನ ಸಂಸ್ಕೃತಿಯ ಗುರುವಿಗೆ ದೇವರ ಸ್ಥಾನ ನೀಡುವ ಅಪಾರ ಗೌರವವಿದೆ. ರಾಮಾಯಣ ಮಹಾಭಾರತದಿಂದ ಹಿಡಿದು ಇಂದಿಗೂ ಗುರ […]

ಧರ್ಮಸ್ಥಳದ ಆಯುರ್ವೇದಿಕ್ ಶಿಕ್ಷಣ ಸಂಸ್ಥೆಯ ಶಿಷ್ಯೋಪನಯನ
ಸಾಧು ಶ್ರೀನಾಥ್​
|

Updated on: Dec 22, 2019 | 7:18 PM

Share

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಗುರುಕುಲ ಪದ್ಧತಿಗೆ ವಿಶೇಷ ಸ್ಥಾನವಿದೆ. ಗುರು ಶಿಷ್ಯ ಸಂಬಂಧಕ್ಕೆ ಹಲವು ಮೌಲ್ಯಯುತ ಉದಾಹರಣೆಗಳಿವೆ. ಅಂದಿನ ಪರಂಪರೆಯನ್ನು ಉಳಿಸುವ ಸಲುವಾಗಿ ಆಯುರ್ವೇದ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿಗಳಿಹೆ ಶಿಷ್ಯೋಪನಯನ ನೆರವೇರಿಸಿದೆ.

ಗುರು ಬ್ರಹ್ಮ ಗುರು ವಿಷ್ಣು.. ಗುರು ದೇವ ಮಹೇಶ್ವರ.. ಗುರುವಿನ ಗುಲಾಮನಾಗುವ ತನಕ ದೊರೆಯದ್ದನ್ನ ಮುಕುತಿ.. ಹೌದು, ಗೌರು ಮತ್ತು ಶಿಷ್ಯ ಸಂಬಂಧಕ್ಕೆ ಅಂಥಾ ಮಹತ್ವವಿದೆ. ಸನಾತನ ಸಂಸ್ಕೃತಿಯ ಗುರುವಿಗೆ ದೇವರ ಸ್ಥಾನ ನೀಡುವ ಅಪಾರ ಗೌರವವಿದೆ. ರಾಮಾಯಣ ಮಹಾಭಾರತದಿಂದ ಹಿಡಿದು ಇಂದಿಗೂ ಗುರ ಶಿಷ್ಯರ ಸಂಬಂಧಕ್ಕೆ ಮಹತ್ವದ ವ್ಯಾಖ್ಯಾನಗಳಿವೆ.

ಗುರುವಿಗೆ ಗೌರವಿಸಿ ತಮ್ಮನ್ನ ಶಿಷ್ಯರನ್ನಾಗಿ ಸ್ವೀಕರಿಸಿ ಎಂಬ ಶಿಷ್ಯ ನಿವೇದನೆಯ ವಿಶಿಷ್ಠ ಕಾರ್ಯಕ್ರಮವೇ ಶಿಷ್ಯೋಪನಯನ. ಇಂಥಾ ವಿಭಿನ್ನ ಕಾರ್ಯಕ್ರಮವನ್ನ ಧರ್ಮಸ್ಥಳದ ಆಯುರ್ವೇದಿಕ್ ಶಿಕ್ಷಣ ಸಂಸ್ಥೆಗಳು ಕಳೆದ 25 ವರ್ಷಗಳಿಂದ ನಡೆಸ್ತಿವೆ. ಸಂಸ್ಥೆಗಳಿಗೆ ಹೊಸದಾಗಿ ಸೇರ್ಪಡೆಯಾಗುವ ವಿದ್ಯಾರ್ಥಿಗಳನ್ನ, ಗುರುಗಳು ಶಿಷ್ಯರನ್ನಾಗಿ ಅಧಿಕೃತವಾಗಿ ಸ್ವೀಕರಿಸಿದ್ರು.

ಮುಂಜಾನೆ ಶ್ವೇತ ವಸ್ತ್ರಧಾರಿಗಳಾದ ಹೊಸ ವಿದ್ಯಾರ್ಥಿಗಳು ಧನ್ವಂತರೀ ಹೋಮದಲ್ಲಿ ಪಾಲ್ಗೊಳ್ಳುತ್ತಾರೆ. ಪೂರ್ಣಾಹುತಿ ಸಂದರ್ಭದಲ್ಲಿ ವಿದ್ಯಾರ್ಥಿಗಳೂ ಹೋಮಕ್ಕೆ ಹವಿಸ್ಸು ಅರ್ಪಿಸ್ತಾರೆ. ಬಳಿಕ ವಿದ್ಯಾರ್ಥಿಗಳು ಪವಿತ್ರ ಧಾರವನ್ನು ಕಟ್ಟಿಕೊಳ್ಳುತ್ತಾರೆ. ಆ ಬಳಿಕ ಗುರುಗಳ ಆಶೀರ್ವಾದ ಪಡೆಯೋ ಮೂಲಕ ಶಿಷ್ಯೋಪನಯನ ಕಾರ್ಯಕ್ರಮ ಸಂಪನ್ನಗೊಳ್ಳುತ್ತೆ.

ದೇಶದಲ್ಲಿ ಅನಾದಿ ಕಾಲದಿಂದಲೂ ಶಿಕ್ಷಣ ಮತ್ತು ಗುರು ಶಿಷ್ಯ ಸಂಬಂಧಕ್ಕೆ ಬಹಳ ಮೌಲ್ಯಯುತ ಸ್ಥಾನವಿತ್ತು. ಅದನ್ನ ಕಾಪಾಡುವ ಮತ್ತು ಮುಂದಿನ ಜನಾಂಗಕ್ಕೆ ಉಳಿಸುವ ಈ ವಿಶಿಷ್ಟ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!