AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕನ್ನಡ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ಶಿವಸೇನೆ ಪುಂಡಾಟ

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ ಹೆಚ್ಚಾಗಿದ್ದು, ಮಳಿಗೆಗಳ ಮೇಲಿದ್ದ ಕನ್ನಡದ ಅಕ್ಷರಗಳಿಗೆ ಕಪ್ಪು ಮಸಿ ಬಡಿದಿದ್ದಾರೆ.

ಬೆಳಗಾವಿ: ಕನ್ನಡ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ಶಿವಸೇನೆ ಪುಂಡಾಟ
ಕನ್ನಡ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ಶಿವಸೇನೆ ಪುಂಡಾಟ
shruti hegde
| Edited By: ಆಯೇಷಾ ಬಾನು|

Updated on:Mar 14, 2021 | 11:14 AM

Share

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೆಲ ದಿನಗಳ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ರದ್ಧಾಂತ ಮಾಡಿದ್ದರು. ಮತ್ತೆ ಈಗ ಕೊಲ್ಹಾಪುರದಲ್ಲಿ ಮಳಿಗೆಗಳ ಮೇಲಿದ್ದ ಕನ್ನಡದ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ದರ್ಪ ಪ್ರದರ್ಶಿಸಿದ್ದಾರೆ. ಮಹಾಲಕ್ಷ್ಮಿ ಯಾತ್ರಿ ನಿವಾಸದ ಕಟ್ಟಡ ಸೇರಿದಂತೆ ಮಳಿಗೆಗಳಲ್ಲಿ ಹಾಕಿದ್ದ ಕನ್ನಡ ಅಕ್ಷರಗಳಿರುವ ಬೋರ್ಡ್​ಗಳಿಗೆ ಕಪ್ಪು ಮಸಿ ಬಳಿದು ಮಳಿಗೆ ಮಾಲೀಕರಿಗೆ ಶಿವಸೇನೆ ಮುಖಂಡ ಸಂಜಯ್ ಪವಾರ್‌ ಬೆದರಿಕೆ ಒಡ್ಡಿದ್ದಾರೆ.  

ಕನ್ನಡ ಬೋರ್ಡ್ ಹಾಕಿದ್ರೆ ವ್ಯಾಪಾರ ಮಾಡಲು ಬಿಡಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ಪವಾರ್ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಕೊಲ್ಲಾಪುರದ ಐತಿಹಾಸಿಕ ಮಹಾಲಕ್ಷ್ಮಿ ಮಂದಿರ ಬಳಿಯ ಮಳಿಗೆಗಳ ಮಾಲೀಕರಿಗೂ ಬೆದರಿಕೆ ಹಾಕಿದ್ದಾರೆ.

ಐತಿಹಾಸಿಕ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕದ ಲಕ್ಷಾಂತರ ಭಕ್ತರು ಹೋಗುತ್ತಾರೆ. ದೇವಸ್ಥಾನದ ಬಳಿ ಬಹುತೇಕ ಮಳಿಗೆಗಳ ‌ಮೇಲೆ ಕನ್ನಡ ಅಕ್ಷರದ ಬೋರ್ಡ್ ಹಾಕಲಾಗಿದೆ. ಇಲ್ಲೂ ಕೂಡಾ ಪುಂಡರು ಪುಂಡಾಟ ಮೆರೆದಿದ್ದು, ಶಿವಸೇನೆ ಪುಂಡರ ಪುಂಡಾಟಿಕೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಶ್ರೀಗಂಧ ಕಲಾಕೃತಿ ರಚನೆ ಭಾರೀ ಪ್ರಮಾಣದಲ್ಲಿ ಇಳಿಕೆ: ಕಾರಣವೇನಿರಬಹುದು?

ಇದನ್ನೂ ಓದಿ: ನಿಜ ಜೀವನದ ‘ಸತ್ಯ’ ಪಾತ್ರಗಳ ಜೊತೆ ಮಹಿಳಾ ದಿನಾಚರಣೆ ಆಚರಿಸಿದ ಜೀ ಕನ್ನಡದ ‘ಸತ್ಯ’ ಗೌತಮಿ

Published On - 10:05 am, Thu, 11 March 21

Follow Us
shruti hegde
shruti hegde
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ