30 ಸಾವಿರ ಕೋಟಿ GST ಬರಬೇಕು. ಕೇಂದ್ರದಿಂದ ಬರಬೇಕಾದ GST ಹಣ ಬಂದಿಲ್ಲ. ನಮ್ಮ ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ. ರೈತರ ಜೀವನ ಹಾಳುಮಾಡುವ ...
ಶೀಘದಲ್ಲೇ ದೇಶ ಕೊರೊನಾ ಮುಕ್ತ ಆಗಲಿದೆ. ದೇಶವು ಮತ್ತೆ ಮೋದಿ ಕನಸಿನಂತೆ ತುಂಬಾ ವೇಗವಾಗಿ ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ...
ಬಿಬಿಎ ವ್ಯಾಸಂಗ ಮಾಡುತ್ತಿದ್ದ ಮೇಘರಾಜ್ ಬೈಕ್ಗೆ ಪೆಟ್ರೋಲ್ ಹಾಕಿಸಲು ಹಣ ನೀಡುವಂತೆ ಮನೆಯಲ್ಲಿ ಕೇಳಿದ್ದಾನೆ. ಆದರೆ, ಪೋಷಕರು ದುಡ್ಡು ಕೊಡಲು ನಿರಾಕರಿಸಿದ ಕಾರಣ ಬೇಸತ್ತು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ...
ಶಿವಮೊಗ್ಗವನ್ನು ಕಾಂಗ್ರೆಸ್ ಮುಕ್ತವನ್ನಾಗಿ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ...
ಸ್ನೇಹಿತರು ಮತ್ತು ಕುಟುಂಬಸ್ಥರ ಜೊತೆ ಜಲಾಶಯ ವೀಕ್ಷಣೆಗೆ ಬಂದಿದ್ದಾಗ ವಿನಾಯಕ (22) ಎಂಬಾತ ಸಾವನ್ನಪ್ಪಿದ್ದಾನೆ. ...
ಹೀಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ಪಾಲಿಕೆ ಆರೋಗ್ಯ ಅಧಿಕಾರಿಗಳು, ಮೃತ ಹಕ್ಕಿಗಳನ್ನು ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಆದರೆ ಇದುವರೆಗೂ ಹಕ್ಕಿಗಳು ಮೃತಪಟ್ಟಿರುವ ಬಗ್ಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ವರದಿ ಬಳಿಕವಷ್ಟೇ ಹಕ್ಕಿಗಳ ಸಾವಿಗೆ ಕಾರಣ ...
ಮದ್ಯದ ಅಮಲಿನಲ್ಲಿ ಪತಿ, ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಬೊಮ್ಮಕಟ್ಟೆ ಜಿ ಬ್ಲಾಕ್ನಲ್ಲಿ ಘಟನೆ ಸಂಭವಿಸಿದೆ. ...
ಜ್ಯೂಸ್ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದ ಇಬ್ಬರು ಮಕ್ಕಳು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಕ್ಕಳು ಕೊನೆಯುಸಿರೆಳೆದಿದ್ದಾರೆ. ...
ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು. ...
ರೈಲ್ವೇ ಟ್ರಾಕ್ ಮಧ್ಯೆ ರಾತ್ರಿ 8.24 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ತಾಳಗುಪ್ಪಕ್ಕೆ ಇಂಟರ್ ಸಿಟಿ ಟ್ರೇನ್ ತೆರಳುತ್ತಿತ್ತು. ಈ ವೇಳೆ ರೈಲಿನ ಇಂಜಿನ್ನ ಗಾಲಿ ರೈಲ್ವೆ ಟ್ರಾಕ್ ಬಿಟ್ಟು ಕೆಳಗೆ ಇಳಿದಿದೆ. ಇದರ ಪರಿಣಾಮದಿಂದಾಗಿ ...