AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಕೃಷಿ ಕಾಲೇಜು ಉಪನ್ಯಾಸಕ ಶವ ಹೊನ್ನಾಳಿ ತಾಂಡಾ ಕೆರೆಯಲ್ಲಿ ಪತ್ತೆ; ಚಿಂತಾಮಣಿಯಲ್ಲಿ ಮೂವರು ಬಾಲಕರು ಕೆರೆಪಾಲು

ಶಿವಮೊಗ್ಗ ನಗರ ಪೊಲೀಸ್ ಠಾಣೆಯಲ್ಲಿ ಗಂಗಾಪ್ರಸಾದ ನಾಪತ್ತೆಯಾದ ಬಗ್ಗೆ ಸಂಬಂಧಿಕರು ದೂರು ನೀಡಿದ್ದರು. ಇಂದು ಕೆರೆಯಲ್ಲಿ ಶವ ಪತ್ತೆಯಾಗಿದೆ.

ಶಿವಮೊಗ್ಗ ಕೃಷಿ ಕಾಲೇಜು ಉಪನ್ಯಾಸಕ ಶವ ಹೊನ್ನಾಳಿ ತಾಂಡಾ ಕೆರೆಯಲ್ಲಿ ಪತ್ತೆ; ಚಿಂತಾಮಣಿಯಲ್ಲಿ ಮೂವರು ಬಾಲಕರು ಕೆರೆಪಾಲು
ಶಿವಮೊಗ್ಗ ಕೃಷಿ ಕಾಲೇಜು ಉಪನ್ಯಾಸಕ ಶವ ಹೊನ್ನಾಳಿ ತಾಂಡಾ ಕೆರೆಯಲ್ಲಿ ಪತ್ತೆ
TV9 Web
| Updated By: ಸಾಧು ಶ್ರೀನಾಥ್​|

Updated on:Oct 19, 2021 | 2:10 PM

Share

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ಪಕ್ಕದ ಉಜ್ಜನಿಪುರ ತಾಂಡಾ ಕೆರೆಯಲ್ಲಿ ಉಪನ್ಯಾಸಕರೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಪ್ರೊ. ಗಂಗಾಪ್ರಸಾದ (56) ಎಂದು ಪತ್ತೆ ಹಚ್ಚಲಾಗಿದೆ. ಇವರು ಶಿವಮೊಗ್ಗದ ಕೃಷಿ ಕಾಲೇಜಿನ ಉಪನ್ಯಾಸಕರಾಗಿದ್ದರು. ಸ್ಥಳಕ್ಕೆ ಹೊನ್ನಾಳಿ ಪೊಲೀಸರ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ಶಿವಮೊಗ್ಗ ನಗರ ಪೊಲೀಸ್ ಠಾಣೆಯಲ್ಲಿ ಗಂಗಾಪ್ರಸಾದ ನಾಪತ್ತೆಯಾದ ಬಗ್ಗೆ ಸಂಬಂಧಿಕರು ದೂರು ನೀಡಿದ್ದರು. ಇಂದು ಕೆರೆಯಲ್ಲಿ ಶವ ಪತ್ತೆಯಾಗಿದೆ.

ಕೆರೆಯಲ್ಲಿ ಕುರಿ ತೊಳೆಯಲು ಹೋಗಿ ಮೂವರು ಬಾಲಕರು ಕೆರೆಪಾಲು ಚಿಕ್ಕಬಳ್ಳಾಪುರ: ಕೆರೆಯಲ್ಲಿ ಕುರಿ ತೊಳೆಯಲು ಹೋಗಿ ಮೂವರು ಬಾಲಕರು ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೋಡದವಾಡಿ ಕೆರೆಯಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಕೋಡದವಾಡಿ ಗ್ರಾಮದ ಸೋದನ್ (15) ಸುದರ್ಶನ್(15) ಮತ್ತು ಸತೀಶ(15) ಮೃತ ದುರ್ದೈವಿಗಳು. ಸೋದನ್ ಹಾಗೂ ಸತೀಶನ ಶವ ಪತ್ತೆಯಾಗಿದ್ದು, ಸುದರ್ಶನ್ ಶವಕ್ಕಾಗಿ ಶೋಧ ನಡೆದಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶವಕ್ಕಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 three boys washing goats washed away in lake water near chintamani

ಕೆರೆಯಲ್ಲಿ ಕುರಿ ತೊಳೆಯಲು ಹೋಗಿ ಮೂವರು ಬಾಲಕರು ಕೆರೆಪಾಲು

ಇದನ್ನೂ ಓದಿ: ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿವಾದಾತ್ಮಕ ಹೇಳಿಕೆ, ರಾಹುಲ್ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ | Tv9kannada

(shivamogga agriculture college professor body found in honnali lake – three boys washing goats washed away in lake water near chintamani )

Published On - 1:48 pm, Tue, 19 October 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?