Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೋಡು ಸ್ಫೋಟ: ಕ್ರಷರ್​ಗೆ ನೀಡಿದ್ದ ಲೈಸೆನ್ಸ್​ ರದ್ದು ಪಡಿಸಿದ ಜಿಲ್ಲಾಧಿಕಾರಿ

ಜನವರಿ 21ರಂದು ನಡೆದ ದುರಂತದ ಬಳಿಕ ಸುಧಾಕರ್​ ಸೇರಿ ನಾಲ್ವರ ಬಂಧನವಾಗಿದೆ. ಇದರ ಬೆನ್ನಲ್ಲೇ ಕಲ್ಲುಪುಡಿ ಮಾಡಲು ಕ್ರಷರ್​ಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ.

ಹುಣಸೋಡು ಸ್ಫೋಟ: ಕ್ರಷರ್​ಗೆ ನೀಡಿದ್ದ ಲೈಸೆನ್ಸ್​ ರದ್ದು ಪಡಿಸಿದ ಜಿಲ್ಲಾಧಿಕಾರಿ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 30, 2021 | 5:51 PM

ಶಿವಮೊಗ್ಗ: ಜನವರಿ 21ರಂದು ಹುಣಸೋಡಿನಲ್ಲಿ ಸ್ಫೋಟ ನಡೆದ ಕ್ರಷರ್​ನ ಲೈಸೆನ್ಸ್​ ರದ್ದುಗೊಳಿಸಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ನೀಡಿದ್ದಾರೆ.

ಹುಣಸೋಡು ಗ್ರಾಮದ ಕಲ್ಲಗಂಗೂರ ಬಳಿ 5 ಎಕರೆ ಜಾಗವನ್ನು ಲೀಸ್​​ಗೆ ಪಡೆದು, ಕ್ರಷರ್​ ನಡೆಸಲಾಗುತ್ತಿತ್ತು. ಎಸ್​.ಎಸ್​.ಸ್ಟೋನ್ ಹೆಸರಿನ ಈ ಕ್ರಷರ್​ನ ಮಾಲೀಕ ಬಿ.ವಿ.ಸುಧಾಕರ್​. ಜನವರಿ 21ರಂದು ನಡೆದ ದುರಂತದ ಬಳಿಕ ಸುಧಾಕರ್​ ಸೇರಿ ನಾಲ್ವರ ಬಂಧನವಾಗಿದೆ. ಇದರ ಬೆನ್ನಲ್ಲೇ ಕಲ್ಲುಪುಡಿ ಮಾಡಲು ಕ್ರಷರ್​ಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ.

ಹುಣಸೋಡು ಪ್ರಕರಣ ತನಿಖೆಗೆ ಸರಕಾರಿ ಆದೇಶವೇ ಹೊರಬಿದ್ದಿಲ್ಲ! ಆದ್ರೆ ಗಣಿಗಾರಿಕೆ ಪರವಾನಿಗೆ ಕೋರಿದ್ದ 23 ಹೊಸ ಅರ್ಜಿ ವಜಾ..

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ