AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೋಡು ಸ್ಫೋಟ: ಕ್ರಷರ್​ಗೆ ನೀಡಿದ್ದ ಲೈಸೆನ್ಸ್​ ರದ್ದು ಪಡಿಸಿದ ಜಿಲ್ಲಾಧಿಕಾರಿ

ಜನವರಿ 21ರಂದು ನಡೆದ ದುರಂತದ ಬಳಿಕ ಸುಧಾಕರ್​ ಸೇರಿ ನಾಲ್ವರ ಬಂಧನವಾಗಿದೆ. ಇದರ ಬೆನ್ನಲ್ಲೇ ಕಲ್ಲುಪುಡಿ ಮಾಡಲು ಕ್ರಷರ್​ಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ.

ಹುಣಸೋಡು ಸ್ಫೋಟ: ಕ್ರಷರ್​ಗೆ ನೀಡಿದ್ದ ಲೈಸೆನ್ಸ್​ ರದ್ದು ಪಡಿಸಿದ ಜಿಲ್ಲಾಧಿಕಾರಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:51 PM

Share

ಶಿವಮೊಗ್ಗ: ಜನವರಿ 21ರಂದು ಹುಣಸೋಡಿನಲ್ಲಿ ಸ್ಫೋಟ ನಡೆದ ಕ್ರಷರ್​ನ ಲೈಸೆನ್ಸ್​ ರದ್ದುಗೊಳಿಸಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ನೀಡಿದ್ದಾರೆ.

ಹುಣಸೋಡು ಗ್ರಾಮದ ಕಲ್ಲಗಂಗೂರ ಬಳಿ 5 ಎಕರೆ ಜಾಗವನ್ನು ಲೀಸ್​​ಗೆ ಪಡೆದು, ಕ್ರಷರ್​ ನಡೆಸಲಾಗುತ್ತಿತ್ತು. ಎಸ್​.ಎಸ್​.ಸ್ಟೋನ್ ಹೆಸರಿನ ಈ ಕ್ರಷರ್​ನ ಮಾಲೀಕ ಬಿ.ವಿ.ಸುಧಾಕರ್​. ಜನವರಿ 21ರಂದು ನಡೆದ ದುರಂತದ ಬಳಿಕ ಸುಧಾಕರ್​ ಸೇರಿ ನಾಲ್ವರ ಬಂಧನವಾಗಿದೆ. ಇದರ ಬೆನ್ನಲ್ಲೇ ಕಲ್ಲುಪುಡಿ ಮಾಡಲು ಕ್ರಷರ್​ಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ.

ಹುಣಸೋಡು ಪ್ರಕರಣ ತನಿಖೆಗೆ ಸರಕಾರಿ ಆದೇಶವೇ ಹೊರಬಿದ್ದಿಲ್ಲ! ಆದ್ರೆ ಗಣಿಗಾರಿಕೆ ಪರವಾನಿಗೆ ಕೋರಿದ್ದ 23 ಹೊಸ ಅರ್ಜಿ ವಜಾ..

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ