AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೋಡು ಸ್ಫೋಟ: ಕ್ರಷರ್​ಗೆ ನೀಡಿದ್ದ ಲೈಸೆನ್ಸ್​ ರದ್ದು ಪಡಿಸಿದ ಜಿಲ್ಲಾಧಿಕಾರಿ

ಜನವರಿ 21ರಂದು ನಡೆದ ದುರಂತದ ಬಳಿಕ ಸುಧಾಕರ್​ ಸೇರಿ ನಾಲ್ವರ ಬಂಧನವಾಗಿದೆ. ಇದರ ಬೆನ್ನಲ್ಲೇ ಕಲ್ಲುಪುಡಿ ಮಾಡಲು ಕ್ರಷರ್​ಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ.

ಹುಣಸೋಡು ಸ್ಫೋಟ: ಕ್ರಷರ್​ಗೆ ನೀಡಿದ್ದ ಲೈಸೆನ್ಸ್​ ರದ್ದು ಪಡಿಸಿದ ಜಿಲ್ಲಾಧಿಕಾರಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 30, 2021 | 5:51 PM

Share

ಶಿವಮೊಗ್ಗ: ಜನವರಿ 21ರಂದು ಹುಣಸೋಡಿನಲ್ಲಿ ಸ್ಫೋಟ ನಡೆದ ಕ್ರಷರ್​ನ ಲೈಸೆನ್ಸ್​ ರದ್ದುಗೊಳಿಸಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ನೀಡಿದ್ದಾರೆ.

ಹುಣಸೋಡು ಗ್ರಾಮದ ಕಲ್ಲಗಂಗೂರ ಬಳಿ 5 ಎಕರೆ ಜಾಗವನ್ನು ಲೀಸ್​​ಗೆ ಪಡೆದು, ಕ್ರಷರ್​ ನಡೆಸಲಾಗುತ್ತಿತ್ತು. ಎಸ್​.ಎಸ್​.ಸ್ಟೋನ್ ಹೆಸರಿನ ಈ ಕ್ರಷರ್​ನ ಮಾಲೀಕ ಬಿ.ವಿ.ಸುಧಾಕರ್​. ಜನವರಿ 21ರಂದು ನಡೆದ ದುರಂತದ ಬಳಿಕ ಸುಧಾಕರ್​ ಸೇರಿ ನಾಲ್ವರ ಬಂಧನವಾಗಿದೆ. ಇದರ ಬೆನ್ನಲ್ಲೇ ಕಲ್ಲುಪುಡಿ ಮಾಡಲು ಕ್ರಷರ್​ಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲಾಗಿದೆ.

ಹುಣಸೋಡು ಪ್ರಕರಣ ತನಿಖೆಗೆ ಸರಕಾರಿ ಆದೇಶವೇ ಹೊರಬಿದ್ದಿಲ್ಲ! ಆದ್ರೆ ಗಣಿಗಾರಿಕೆ ಪರವಾನಿಗೆ ಕೋರಿದ್ದ 23 ಹೊಸ ಅರ್ಜಿ ವಜಾ..

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ