AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಶಸ್ತ್ರಚಿಕಿತ್ಸೆ ಯಶಸ್ವಿ; ಸೋಂಕಿತ ಅಪಾಯದಿಂದ ಪಾರು

Shivamogga Black Fungus surgery: ಮಲೆನಾಡಿನ ಶಿವಮೊಗ್ಗದಲ್ಲಿ 48 ವರ್ಷದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ, ಬ್ಲ್ಯಾಕ್ ಫಂಗಸ್‌ ಅನ್ನು ದೂರಮಾಡಲಾಗಿದೆ. ಸೋಂಕಿತ ಅಪಾಯದಿಂದ ಪಾರಾಗಿದ್ದಾರೆ

ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಶಸ್ತ್ರಚಿಕಿತ್ಸೆ ಯಶಸ್ವಿ; ಸೋಂಕಿತ ಅಪಾಯದಿಂದ ಪಾರು
ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಶಸ್ತ್ರಚಿಕಿತ್ಸೆ ಯಶಸ್ವಿ; ಸೋಂಕಿತ ಅಪಾಯದಿಂದ ಪಾರು
Follow us
ಸಾಧು ಶ್ರೀನಾಥ್​
|

Updated on: May 28, 2021 | 5:10 PM

ಶಿವಮೊಗ್ಗ: ಕೊರೊನಾ ಪೆಡಂಭೂತ ಜೊತೆಗೆ ಫಂಗಸ್​ಗಳ ಹಾವಳಿಯೂ ಜೋರಾಗಿ ಕಾಡತೊಡಗಿದೆ. ಒಂದು ಸಾಲದು ಅಂತಾ ಮೂರು ಫಂಗಸ್​​ಗಳು ಬಣ್ಣ ಬಣ್ಣಗಳಲ್ಲಿ ಕಾಣಿಸಿಕೊಂಡು ಕೊರೊನಾ ಸೋಂಕಿತರನ್ನು ಪೇಲವವಾಗಿಸುತ್ತಿದೆ. ಈ ಮಧ್ಯೆ, ಫಂಗಸ್​ ಹಬ್ಬುವುದನ್ನು ತಡೆಗಟ್ಟಲು ಸಾಧ್ಯವಾಗೆ ವೈದ್ಯ ಲೋಕ ಕೈಚೆಲ್ಲಿದೆ. ಸೂಕ್ತ ಔಷಧ, ಇಂಜೆಕ್ಷನ್​ ಕೊರತೆಯೂ ಎದುರಾಗಿದೆ. ಅಸಲಿಗೆ ಯಾವ ಫಂಗಸ್​ಗೆ ಯಾವ ಇಂಜಕ್ಷನ್​/ ಔಷಧ ಎಂಬುದು ವೈದ್ಯಲೋಕಕ್ಕೂ ಖಚಿತವಾಗಿ ತಿಳಿದುಬಂದಿಲ್ಲ. ಈ ಮಧ್ಯೆ ಮಲೆನಾಡಿನ ಶಿವಮೊಗ್ಗದಲ್ಲಿ 48 ವರ್ಷದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ, ಬ್ಲ್ಯಾಕ್ ಫಂಗಸ್‌ ಅನ್ನು ದೂರಮಾಡಲಾಗಿದೆ. ಸೋಂಕಿತ ಅಪಾಯದಿಂದ ಪಾರಾಗಿದ್ದಾರೆ

ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ನಡೆದಿದ್ದು, ರಿಪ್ಪನ್‌ಪೇಟೆಯ 48 ವರ್ಷದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೆಗ್ಗಾನ್ ಆಸ್ಪತ್ರೆಯ ಕಿವಿ,ಮೂಗು ಮತ್ತು ಗಂಟಲು (ENT) ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಹಿಂದೆ ಚಿಕ್ಕಮಗಳೂರಿನ ಒಬ್ಬ ಸೋಂಕಿತನಿಗೆ ಇದೇ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಗಮನಾರ್ಹವೆಂದ್ರೆ ಈ ಎರಡೂ ಶಸ್ತ್ರಚಿಕಿತ್ಸೆ ನಡೆಸಿ, ವೈದ್ಯ ಲೋಕದಲ್ಲಿ ಸಾಧನೆ ಮಾಡಿರುವುದು ಒಂದೇ ವೈದ್ಯ ತಂಡ.

ಜಿಲ್ಲೆಯ ರಿಪ್ಪನ್ ಪೇಟೆಯ 48 ವರ್ಷದ ವ್ಯಕ್ತಿಗೆ 20 ದಿನಗಳ ಹಿಂದೆ ಕೊರೋನ ಸೋಂಕು ತಗುಲಿತ್ತು. ಆತನಿಗೆ ಇಂದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಡಾ.ಗಂಗಾಧರ್ ಅವರ ನೇತೃತ್ವದ ಇಎನ್​ಟಿ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಿದೆ.

(Shivamogga megan hospital doctor gangadhar successfully conducts surgery on black fungus in covid patient)

ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲೂ ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ಆದೇಶ: ರಾಜ್ಯ ಸರ್ಕಾರದ ಸಿಎಸ್ ರವಿಕುಮಾರ್

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ