AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಯಲ್ಲಿ ಮೀನು ಹಿಡಿಯಲು ಹೋದ ಎರಡು ಮಕ್ಕಳು ಜಲಸಮಾಧಿ

ಶಿವಮೊಗ್ಗ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಎರಡು ಮಕ್ಕಳು ಸಾವನ್ನಪ್ಪಿದ್ದಾರೆ. ತಾಲೂಕಿನ ಸೋಮಿನಕೊಪ್ಪ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ಪೂಜಾ (10 ) ಮತ್ತು ಮಾಲತೇಶ್ (9) ಇಬ್ಬರೂ ಮಿನು ಹಿಡಿಯಲು ಹೋಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ನೀರುಪಾಲಾಗಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಎರಡೂ ಮಕ್ಕಳ ಮೃತದೇಹ ಹೊರಗೆ ತೆಗೆದಿದ್ದಾರೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಲ್ಲಿ ಮೀನು ಹಿಡಿಯಲು ಹೋದ ಎರಡು ಮಕ್ಕಳು ಜಲಸಮಾಧಿ
ಸಾಧು ಶ್ರೀನಾಥ್​
| Edited By: |

Updated on: Jun 04, 2020 | 5:20 PM

Share

ಶಿವಮೊಗ್ಗ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಎರಡು ಮಕ್ಕಳು ಸಾವನ್ನಪ್ಪಿದ್ದಾರೆ. ತಾಲೂಕಿನ ಸೋಮಿನಕೊಪ್ಪ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ಪೂಜಾ (10 ) ಮತ್ತು ಮಾಲತೇಶ್ (9) ಇಬ್ಬರೂ ಮಿನು ಹಿಡಿಯಲು ಹೋಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ನೀರುಪಾಲಾಗಿದ್ದಾರೆ.

ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಎರಡೂ ಮಕ್ಕಳ ಮೃತದೇಹ ಹೊರಗೆ ತೆಗೆದಿದ್ದಾರೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.