AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ

ಸಾಗರ ತಾಲೂಕು ಆಸ್ಪತ್ರೆಗೆ ಹೋಗಲು ಅಂಬುಲೇನ್ಸ್ ವ್ಯವಸ್ಥೆ ಸಮಸ್ಯೆ ಇಲ್ಲ. ಸಂಜೆಯಾಗುತ್ತಲೇ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಸೇವೆ ಸ್ಥಗಿತವಾಗುತ್ತದೆ. ಸದ್ಯ 120 ಕಿಲೋಮೀಟರ್ ಸುತ್ತು ಹಾಕಿ ಸಾಗರ ಆಸ್ಪತ್ರೆಗೆ ತೆರಳಬೇಕು.

ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ
ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಇಬ್ಬರು ಗಾಯಾಳುಗಳು ಪರದಾಟ
TV9 Web
| Updated By: sandhya thejappa|

Updated on:Dec 16, 2021 | 8:57 AM

Share

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ತುಮರಿ ಎಂಬಲ್ಲಿ ತುಂಬು ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಹೋಗಲು ಪರದಾಟ ಪಟ್ಟಿದ್ದಾರೆ. ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ಗರ್ಭಿಣಿ ಮಹಿಳೆ ಪರದಾಡಿದ್ದಾರೆ. ಗರ್ಭಿಣಿ ಮಾತ್ರವಲ್ಲ ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರು ಗಾಯಾಳುಗಳು ಸಹಾ ಆಸ್ಪತ್ರೆಗೆ ತೆರಳಲು ಆ್ಯಂಬುಲೆನ್ಸ್ ಇಲ್ಲದೆ ಗೋಳಾಡಿದ್ದಾರೆ. 108 ಆ್ಯಂಬುಲೆನ್ಸ್ ಕೆಟ್ಟು 25 ದಿನಗಳು ಕಳೆದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಂಡಿಲ್ಲ ಅಂತ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಸಾಗರ ತಾಲೂಕು ಆಸ್ಪತ್ರೆಗೆ ಹೋಗಲು ಅಂಬುಲೇನ್ಸ್ ವ್ಯವಸ್ಥೆ ಸಮಸ್ಯೆ ಇಲ್ಲ. ಸಂಜೆಯಾಗುತ್ತಲೇ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಸೇವೆ ಸ್ಥಗಿತವಾಗುತ್ತದೆ. ಸದ್ಯ 120 ಕಿಲೋಮೀಟರ್ ಸುತ್ತು ಹಾಕಿ ಸಾಗರ ಆಸ್ಪತ್ರೆಗೆ ತೆರಳಬೇಕು. ಗರ್ಭಿಣಿ ಚೈತ್ರ ಜಗದೀಶ್ ಮತ್ತು ಗಾಯಾಳುಗಳಾದ ನಾರಾಯಣ ಮತ್ತು ಬಲರಾಮ ಖಾಸಗಿ ವಾಹನ ಸಿಗದೇ ಪರದಾಡಿದ್ದಾರೆ. ಖಾಸಗಿ ವಾಹನದವರು ಯಾರು ಸಹಾಯಕ್ಕೆ ಬರುತ್ತಿಲ್ಲ ಅಂತ ಸ್ಥಳೀಯರು ಆಕ್ರೋಶ ಸಾಗರ ಶಾಸಕ ಹರತಾಳ ಹಾಲಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ-75 ತಡೆದು ವಿದ್ಯಾರ್ಥಿಗಖು ಧರಣಿ ನಡೆಸಿದ್ದಾರೆ. ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಸಕಲೇಶಪುರದಿಂದ ಹಾಸನಕ್ಕೆ ಹೋಗಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ ಎಂದು ಆರೋಪಿಸಿ ಕೂಡಲೇ ಶಾಲಾ, ಕಾಲೇಜು ಸಮಯಕ್ಕೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿದ್ದಾರೆ. ಸಕಲೇಶಪುರ ಡಿಪೋವನ್ನು ಚಿಕ್ಕಮಗಳೂರು ವಿಭಾಗದಿಂದ ಹಾಸನ ವಿಭಾಗಕ್ಕೆ ಬದಲಾಯಿಸುವಂತೆಯೂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

Gold Price Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಇಳಿಕೆಯಾಯ್ತು ಚಿನ್ನದ ದರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?

ಸ್ಕೋಡಾ ಕೊಡಿಯಾಕ್ ಕಾರಿನ ನವೀಕರಣ ಕಾರ್ಯ ಔರಂಗಾಬಾದ್ ಪ್ಲ್ಯಾಂಟ್ ನಲ್ಲಿ ಆರಂಭವಾಗಿದ್ದು ಮುಂದಿನ ತಿಂಗಳು ಭಾರತದಲ್ಲಿ ಲಾಂಚ್ ಆಗಲಿದೆ

Published On - 8:44 am, Thu, 16 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ