AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವು

ಸ್ನೇಹಿತರ ಜತೆ ಸ್ವಿಮ್ಮಿಂಗ್​ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಕ್ತಿಧಾಮ ಲೇಔಟ್​ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಸ್ವಿಮ್ಮಿಂಗ್ ಪೂಲ್​ನಲ್ಲಿ ನಡೆದಿದೆ.

ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವು
ಮೃತ ಯುವಕ
TV9 Web
| Edited By: |

Updated on:Sep 28, 2022 | 5:29 PM

Share

ಶಿವಮೊಗ್ಗ: ಸ್ನೇಹಿತರ ಜತೆ ಸ್ವಿಮ್ಮಿಂಗ್​ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಕ್ತಿಧಾಮ ಲೇಔಟ್​ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಸ್ವಿಮ್ಮಿಂಗ್ ಪೂಲ್​ನಲ್ಲಿ ನಡೆದಿದೆ. ರಾಕೇಶ್ (18) ಮೃತ ಯುವಕ. ಶಿವಮೊಗ್ಗದ ಜೊಸೆಫ್ ನಗರದ ನಿವಾಸಿ ಕುಮಾರ್ ಎಂಬುವರ ಪುತ್ರನಾಗಿರುವ ರಾಕೇಶ್, ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದನು. ರಾಕೇಶ್ ಇಂದು ಸ್ನೇಹಿತರೊಂದಿಗೆ ಶಿವಮೊಗ್ಗ ಹೊರವಲಯದ ಗಾಡಿಕೊಪ್ಪ ಸಮೀಪದ ಶಕ್ತಿಧಾಮ ಲೇಔಟ್ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಈಜಲು ತೆರಳಿದ್ದಾನೆ. ಆದರೆ ರಾಕೇಶ್​ಗೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಯಾದಗಿರಿ: ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ. ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಎಸ್ ಹೊಸಹಳ್ಳಿ ಗ್ರಾಮ ಸಾಬಣ್ಣ (17) ಮೃತ ದುರ್ದೈವಿಗಳು. ಓರ್ವ ಯುವಕನಿಗೆ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ ಯಾದಗಿರಿಯಿಂದ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:25 pm, Wed, 28 September 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್