AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವು

ಸ್ನೇಹಿತರ ಜತೆ ಸ್ವಿಮ್ಮಿಂಗ್​ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಕ್ತಿಧಾಮ ಲೇಔಟ್​ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಸ್ವಿಮ್ಮಿಂಗ್ ಪೂಲ್​ನಲ್ಲಿ ನಡೆದಿದೆ.

ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವು
ಮೃತ ಯುವಕ
TV9 Web
| Edited By: |

Updated on:Sep 28, 2022 | 5:29 PM

Share

ಶಿವಮೊಗ್ಗ: ಸ್ನೇಹಿತರ ಜತೆ ಸ್ವಿಮ್ಮಿಂಗ್​ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಕ್ತಿಧಾಮ ಲೇಔಟ್​ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಸ್ವಿಮ್ಮಿಂಗ್ ಪೂಲ್​ನಲ್ಲಿ ನಡೆದಿದೆ. ರಾಕೇಶ್ (18) ಮೃತ ಯುವಕ. ಶಿವಮೊಗ್ಗದ ಜೊಸೆಫ್ ನಗರದ ನಿವಾಸಿ ಕುಮಾರ್ ಎಂಬುವರ ಪುತ್ರನಾಗಿರುವ ರಾಕೇಶ್, ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದನು. ರಾಕೇಶ್ ಇಂದು ಸ್ನೇಹಿತರೊಂದಿಗೆ ಶಿವಮೊಗ್ಗ ಹೊರವಲಯದ ಗಾಡಿಕೊಪ್ಪ ಸಮೀಪದ ಶಕ್ತಿಧಾಮ ಲೇಔಟ್ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಈಜಲು ತೆರಳಿದ್ದಾನೆ. ಆದರೆ ರಾಕೇಶ್​ಗೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಯಾದಗಿರಿ: ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ. ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಎಸ್ ಹೊಸಹಳ್ಳಿ ಗ್ರಾಮ ಸಾಬಣ್ಣ (17) ಮೃತ ದುರ್ದೈವಿಗಳು. ಓರ್ವ ಯುವಕನಿಗೆ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ ಯಾದಗಿರಿಯಿಂದ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:25 pm, Wed, 28 September 22

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್