AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ದೂರು

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರವಾಗಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ನನ್ನ ವಿರುದ್ಧ ನವದೆಹಲಿಯಲ್ಲಿ ದೂರು ನೀಡಿದ್ದಾರೆ. ಆದರೆ ಎಫ್​ಐಆರ್​ ದಾಖಲಾಗಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ದೂರು
ಕೆ ಎಸ್ ಈಶ್ವರಪ್ಪ
TV9 Web
| Edited By: ವಿವೇಕ ಬಿರಾದಾರ|

Updated on:Jun 01, 2022 | 2:44 PM

Share

ಶಿವಮೊಗ್ಗ: ಕೆಂಪುಕೋಟೆ (Red Fort) ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರವಾಗಿ ಆಪ್ (AAP)​ ಪಕ್ಷದ ರಾಜ್ಯಸಭೆ ಸದಸ್ಯನಿಂದ  (Rajya Sabha Member) ನನ್ನ ವಿರುದ್ಧ ನವದೆಹಲಿಯಲ್ಲಿ ದೂರು ನೀಡಿದ್ದಾರೆ. ಆದರೆ ಎಫ್​ಐಆರ್​ ದಾಖಲಾಗಿಲ್ಲ ಎಂದು ಶಿವಮೊಗ್ಗದಲ್ಲಿ (Shivamogga) ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ. ನಾನು ರಾಷ್ಟ್ರಧ್ವಜಕ್ಕೆ ಯಾವುದೇ ಅವಮಾನ ಮಾಡಿಲ್ಲ. ಯಾರು ಅಪಮಾನ ಮಾಡ್ತಾರೆ ಅಂಥವರು ದೇಶದ್ರೋಹಿಗಳು. ಮುಂದೊಂದು ದಿನ ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸಬಹುದು ಅಂದಿದ್ದೇನೆ. ಈ ವಿಚಾರಕ್ಕಾಗಿ ಆಪ್​ನ ರಾಜ್ಯಸಭೆ ಸದಸ್ಯ ದೂರು ನೀಡಿದ್ದಾರೆ ದೂರು ಆಧರಿಸಿ ಪೊಲೀಸರು ಕ್ರಮ ವಹಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು ವಿವಿ ಸಂಘರ್ಷ: 28 ಕೋಟಿ ಬಿಡುಗಡೆಗೆ ವಿವಿ ಅಧಿಕಾರಿಗಳಿಗೆ ಕುಲಪತಿ ಒತ್ತಡ, ಮತ್ತೊಂದು ಆದೇಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಸಚಿವ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಇಬ್ಬರ ಬೆಂಬಲಿಗರಿಂದ ಮುಂದಿನ ಸಿಎಂ ಅಂತಾ ಘೋಷಣೆ ಮಾಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಮುಂದಿನ ಸಿಎಂ ಅಂತಾ ಘೋಷಣೆ ಕೂಗ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಸಿದ್ದರಾಮಯ್ಯಗೆ ಕ್ಷೇತ್ರ ಇನ್ನೂ ನಿಗದಿ ಆಗಿಲ್ಲ. ಸಿದ್ದರಾಮಯ್ಯ ಚುನಾವಣೆ ಸೋಲಿನ ಭಯದ ವಾತಾವರಣದಲ್ಲಿದ್ದಾರೆ.

ಇದನ್ನು ಓದಿ: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ: ಪೊಲೀಸ್​ ಠಾಣೆ  ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೇಖಾ

ಮುಂದಿನ ಸಿಎಂ ಡಿಕೆಶಿ ಎಂದು ಶಾಸಕ ರಂಗನಾಥ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಶಾಸಕ ರಂಗನಾಥ್ ವಿರುದ್ಧ ಡಿಕೆಶಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಕೋಮುಗಲಭೆ ಮೂಲಕ ರಾಜಕೀಯ ಮಾಡುತ್ತದೆ.ಸಿದ್ದರಾಮಯ್ಯ ಆರ್ ಎಸ್ ಎಸ್ ಕುರಿತು ನೀಡಿದ ಹೇಳಿಕೆ ವಿಚಾರಚವಾಗಿ ಸಿದ್ದು ಎಲ್ ಕೆ ಜಿ ಸ್ಟೂಡೆಂಟ್ ಆಗಿದ್ದಾರೆ. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆರ್ ಎಸ್ ಎಸ್ ಕುರಿತು ವಿಷಯಾಂತರ ಮಾಡಲು ಸಿದ್ದರಾಮಯ್ಯ ಯಾವಾಗಲೂ ಮುಂದೆ ಇದ್ದಾರೆ. ಆದರೆ ಇದರಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೋಮುಗಲಭೆ ಮೂಲಕ ರಾಜಕೀಯ ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 2:44 pm, Wed, 1 June 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ