AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ದೂರು

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರವಾಗಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ನನ್ನ ವಿರುದ್ಧ ನವದೆಹಲಿಯಲ್ಲಿ ದೂರು ನೀಡಿದ್ದಾರೆ. ಆದರೆ ಎಫ್​ಐಆರ್​ ದಾಖಲಾಗಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ದೂರು
ಕೆ ಎಸ್ ಈಶ್ವರಪ್ಪ
TV9 Web
| Updated By: ವಿವೇಕ ಬಿರಾದಾರ|

Updated on:Jun 01, 2022 | 2:44 PM

Share

ಶಿವಮೊಗ್ಗ: ಕೆಂಪುಕೋಟೆ (Red Fort) ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರವಾಗಿ ಆಪ್ (AAP)​ ಪಕ್ಷದ ರಾಜ್ಯಸಭೆ ಸದಸ್ಯನಿಂದ  (Rajya Sabha Member) ನನ್ನ ವಿರುದ್ಧ ನವದೆಹಲಿಯಲ್ಲಿ ದೂರು ನೀಡಿದ್ದಾರೆ. ಆದರೆ ಎಫ್​ಐಆರ್​ ದಾಖಲಾಗಿಲ್ಲ ಎಂದು ಶಿವಮೊಗ್ಗದಲ್ಲಿ (Shivamogga) ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ. ನಾನು ರಾಷ್ಟ್ರಧ್ವಜಕ್ಕೆ ಯಾವುದೇ ಅವಮಾನ ಮಾಡಿಲ್ಲ. ಯಾರು ಅಪಮಾನ ಮಾಡ್ತಾರೆ ಅಂಥವರು ದೇಶದ್ರೋಹಿಗಳು. ಮುಂದೊಂದು ದಿನ ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸಬಹುದು ಅಂದಿದ್ದೇನೆ. ಈ ವಿಚಾರಕ್ಕಾಗಿ ಆಪ್​ನ ರಾಜ್ಯಸಭೆ ಸದಸ್ಯ ದೂರು ನೀಡಿದ್ದಾರೆ ದೂರು ಆಧರಿಸಿ ಪೊಲೀಸರು ಕ್ರಮ ವಹಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು ವಿವಿ ಸಂಘರ್ಷ: 28 ಕೋಟಿ ಬಿಡುಗಡೆಗೆ ವಿವಿ ಅಧಿಕಾರಿಗಳಿಗೆ ಕುಲಪತಿ ಒತ್ತಡ, ಮತ್ತೊಂದು ಆದೇಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಸಚಿವ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಇಬ್ಬರ ಬೆಂಬಲಿಗರಿಂದ ಮುಂದಿನ ಸಿಎಂ ಅಂತಾ ಘೋಷಣೆ ಮಾಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಮುಂದಿನ ಸಿಎಂ ಅಂತಾ ಘೋಷಣೆ ಕೂಗ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಸಿದ್ದರಾಮಯ್ಯಗೆ ಕ್ಷೇತ್ರ ಇನ್ನೂ ನಿಗದಿ ಆಗಿಲ್ಲ. ಸಿದ್ದರಾಮಯ್ಯ ಚುನಾವಣೆ ಸೋಲಿನ ಭಯದ ವಾತಾವರಣದಲ್ಲಿದ್ದಾರೆ.

ಇದನ್ನು ಓದಿ: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ: ಪೊಲೀಸ್​ ಠಾಣೆ  ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೇಖಾ

ಮುಂದಿನ ಸಿಎಂ ಡಿಕೆಶಿ ಎಂದು ಶಾಸಕ ರಂಗನಾಥ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಶಾಸಕ ರಂಗನಾಥ್ ವಿರುದ್ಧ ಡಿಕೆಶಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಕೋಮುಗಲಭೆ ಮೂಲಕ ರಾಜಕೀಯ ಮಾಡುತ್ತದೆ.ಸಿದ್ದರಾಮಯ್ಯ ಆರ್ ಎಸ್ ಎಸ್ ಕುರಿತು ನೀಡಿದ ಹೇಳಿಕೆ ವಿಚಾರಚವಾಗಿ ಸಿದ್ದು ಎಲ್ ಕೆ ಜಿ ಸ್ಟೂಡೆಂಟ್ ಆಗಿದ್ದಾರೆ. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆರ್ ಎಸ್ ಎಸ್ ಕುರಿತು ವಿಷಯಾಂತರ ಮಾಡಲು ಸಿದ್ದರಾಮಯ್ಯ ಯಾವಾಗಲೂ ಮುಂದೆ ಇದ್ದಾರೆ. ಆದರೆ ಇದರಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೋಮುಗಲಭೆ ಮೂಲಕ ರಾಜಕೀಯ ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 2:44 pm, Wed, 1 June 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್