AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ ಸಾಗರದಲ್ಲಿ ಭಾರೀ ಸ್ಫೋಟ! ಧಗ ಧಗನೇ ಉರಿದ ಬೆಂಕಿ

Sagara Blast: ಸ್ಫೋಟದ ಬೆನ್ನಲ್ಲೇ ಬೆಂಕಿ ಕಾಣಿಸಿಕೊಂಡು ಧಗ ಧಗನೇ ಉರಿದಿದೆ. ಈ ಬೃಹತ್ ಪಶ್ಚಿಮಘಟ್ಟದ ಜನರನ್ನ ಬೆಚ್ಚಿ ಬೀಳಿಸಿದ್ದು, ಪರಿಸರದ ಮೇಲೆ ತೀವ್ರತರವಾದ ಆಘಾತವುಂಟು ಮಾಡಿದೆ.

ಶಿವಮೊಗ್ಗದ ಸಾಗರದಲ್ಲಿ ಭಾರೀ ಸ್ಫೋಟ! ಧಗ ಧಗನೇ ಉರಿದ ಬೆಂಕಿ
ಬೆಂಕಿ ಧಗ ಧಗನೆ ಉರಿದಿದೆ
TV9 Web
| Edited By: |

Updated on:Oct 25, 2021 | 12:27 PM

Share

ಶಿವಮೊಗ್ಗ: ಹುಣಸೋಡು ಸ್ಫೋಟ ಮರೆಯಾಗುವ ಮುಂಚೆಯೇ ಜಿಲ್ಲೆಯಲ್ಲಿ ಮತ್ತೊಂದು ಸ್ಫೋಟ ಕೇಳಿಬಂದಿದೆ. ತಾಳಗುಪ್ಪದಲ್ಲಿನ ರಂಗಪ್ಪನ ಗುಡ್ಡದ ಸುತ್ತಮುತ್ತದ ಜನ ಸ್ಫೋಟಕ್ಕೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರು ಹಾಗೂ ಇನ್ನಿತರ ನಗರ ಪ್ರದೇಶಗಳಿಗೆ ವಿದ್ಯುತ್ ನೀಡಲು ಕೆಪಿಟಿಸಿಎಲ್ ಇಲಾಖೆಯ ಹೈಟೆನ್ಷನ್ ಲೈನ್ ಹಾದುಹೋಗಿದ್ದು, ಈ ಲೈನ್ ಹತ್ತಿರದಲ್ಲೇ ಬೃಹತ್ ಪ್ರಮಾಣದ ಅಕೇಶಿಯಾ ಮರಗಳು ಬೆಳೆದಿವೆ. ಹೈಟೆನ್ಷನ್ ವೈರ್​ಗೆ ಮರ ತಾಗಿ ಭಾರಿ ಸ್ಫೋಟವಾಗಿದೆ.

ಸ್ಫೋಟದ ಬೆನ್ನಲ್ಲೇ ಬೆಂಕಿ ಕಾಣಿಸಿಕೊಂಡು ಧಗ ಧಗನೇ ಉರಿದಿದೆ. ಈ ಬೃಹತ್ ಪಶ್ಚಿಮಘಟ್ಟದ ಜನರನ್ನ ಬೆಚ್ಚಿ ಬೀಳಿಸಿದ್ದು, ಪರಿಸರದ ಮೇಲೆ ತೀವ್ರತರವಾದ ಆಘಾತವುಂಟು ಮಾಡಿದೆ. ಇದು ಕೆಪಿಟಿಸಿಎಲ್​ನ ದಿವ್ಯ ನಿರ್ಲಕ್ಷತನವೆಂದು ಜನ ದೂಷಿಸಿದ್ದಾರೆ.

ಸಾಗರ ತಾಲೂಕು ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗನಾಥ ಕಾಲೋನಿಯಲ್ಲಿರುವ 250 ಕ್ಕೂ ಹೆಚ್ಚು ಕುಟುಂಬಗಳ ಜೀವ ಹಾಗೂ ಜೀವನ ಕೆಪಿಟಿಸಿಎಲ್ ಅಧಿಕಾರಿಗಳ ನಿರ್ಲಕ್ಷತನದಿಂದ ಭಯದಿಂದ ಸಾಗುತ್ತಿದೆ. ವರ್ಷವಿಡೀ ಈ ರೀತಿಯ ವಿದ್ಯುತ್ ಅವಘಡಗಳು ಸರ್ವೇ ಸಾಮಾನ್ಯವಾಗಿರುತ್ತದೆ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಹಿಂದೇ ಹಲವಾರು ಮನೆಗಳ ಗೃಹಪಯೋಗಿ ವಸ್ತುಗಳು ಸುಟ್ಟು ಕರಾಕಲಾಗಿದ್ದೂ, ಅಪಾರವಾದ ನಷ್ಟ ಉಂಟಾಗಿರುವ ಉದಾಹರಣೆಗಳಿವೆ. ನಿನ್ನೆ ನಡೆದ ಘಟನೆಯಲ್ಲಿ ಕೆಪಿಟಿಸಿಎಲ್​ ಗೆ ಲಕ್ಷಾಂತರ ರೂಪಾಯಿ ನಷ್ಟ  ಆಗಿದೆ. ಆದರೆ ಈ ಅವಘಡ ಕುರಿತು ಕೆಪಿಟಿಸಿಎಲ್ ಅಧಿಕಾರಿಗಳು ಮಾತ್ರ ಗಪ್ ಚುಪ್ ಆಗಿದ್ದಾರೆ.

ಇದನ್ನೂ ಓದಿ

ಅಯೋಧ್ಯೆ ರಾಮಮಂದಿರ ಅಡಿಪಾಯಕ್ಕೆ ಬೆಂಗಳೂರಿನಿಂದ ಕಲ್ಲುಗಳ ರವಾನೆ, ಹನುಮನ ನಾಡಿನಿಂದ ರಾಮನೆಡೆಗೆ ಹೊರಟ ಲಾರಿಗಳು

Color Rice Benefits: ನಾವು ಸೇವಿಸುವ ಅಕ್ಕಿಯಲ್ಲೂ ಬಣ್ಣಗಳಿವೇ? ಯಾವ ಬಣ್ಣದ ಅಕ್ಕಿ ಆರೋಗ್ಯಕ್ಕೆ ಒಳ್ಳೆಯದು ಗೊತ್ತಾ?

Published On - 12:05 pm, Mon, 25 October 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ