AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಎಸ್.ಈಶ್ವರಪ್ಪನವರ ಮುಂದೆ ಬಿಜೆಪಿ ಎಂಎಲ್​ಸಿ ಆಯನೂರ್ ಮಂಜುನಾಥ್ ಹೈಡ್ರಾಮಾ

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಇಂದು (ಆಗಸ್ಟ್ 9) ಸಭೆ ನಡೆಯುತ್ತಿತ್ತು. ಎಲ್ಲಾ ತಾಲೂಕುಗಳಿಂದ ಅಧಿಕಾರಿಗಳ ಸಮ್ಮುಖದಲ್ಲಿ ಕೊವಿಡ್ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಸಭೆ ನಡೆಯಿತ್ತಿತ್ತು.

ಕೆ.ಎಸ್.ಈಶ್ವರಪ್ಪನವರ ಮುಂದೆ ಬಿಜೆಪಿ ಎಂಎಲ್​ಸಿ ಆಯನೂರ್ ಮಂಜುನಾಥ್ ಹೈಡ್ರಾಮಾ
ಕೆ.ಎಸ್.ಈಶ್ವರಪ್ಪನವರಿಗೆ ಪ್ರಶ್ನಿಸುತ್ತಿರುವ ಆಯನೂರ್ ಮಂಜುನಾಥ್
TV9 Web
| Updated By: sandhya thejappa|

Updated on: Aug 09, 2021 | 12:00 PM

Share

ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಸಭೆ ವೇಳೆ ಬಿಜೆಪಿ ಎಂಎಲ್ಸಿ ಆಯನೂರ್ ಮಂಜುನಾಥ್ ಹೈಡ್ರಾಮಾ ಮಾಡಿದ್ದಾರೆ. ಡಿಸಿ ಸಭೆ, ತಾಲೂಕು ಆಡಳಿತದ ಸಭೆಗೆ ಆಹ್ವಾನ ನೀಡೋದಿಲ್ಲ. ಯಾರಿಗಾದರು ಅನುದಾನ ಕೊಟ್ಟರೂ ನಮಗೆ ಮಾಹಿತಿ ನೀಡಲ್ಲ. ಪರಿಹಾರ ಧನದ ಬಗ್ಗೆಯೂ ನನಗೆ ಮಾಹಿತಿಯೇ ನೀಡೋದಿಲ್ಲ. ನಾವೇನು ನಿಮಗೆ ಶಾಸಕರಂತೆ ಕಾಣುತ್ತಿಲ್ಲವಾ ಅಂತ ಸಚಿವ ಈಶ್ವರಪ್ಪರನ್ನು ಆಯನೂರ್ ಮಂಜುನಾಥ್ ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಇಂದು (ಆಗಸ್ಟ್ 9) ಸಭೆ ನಡೆಯುತ್ತಿತ್ತು. ಎಲ್ಲಾ ತಾಲೂಕುಗಳಿಂದ ಅಧಿಕಾರಿಗಳ ಸಮ್ಮುಖದಲ್ಲಿ ಕೊವಿಡ್ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಸಭೆ ನಡೆಯಿತ್ತಿತ್ತು. ಈ ವೇಳೆ ಆಯನೂರ್ ಮಂಜುನಾಥ್ ಗಲಾಟೆ ಮಾಡಿದ್ದಾರೆ. ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ? ಅಂತ ಈಶ್ವರಪ್ಪರನ್ನು ಪ್ರಶ್ನಿಸಿ ಸಭೆಯ ವೇದಿಕೆ ಮುಂಭಾಗಕ್ಕೆ ಹೋಗಿ ಹೈಡ್ರಾಮ ಮಾಡಿದ್ದಾರೆ.

ಈಶ್ವರಪ್ಪರಿಂದ ಶಿವಮೊಗ್ಗ ನಗರ ಪ್ರದಕ್ಷಿಣೆ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಿಶೀಲಿಸಿದರು. ಶಿವಮೊಗ್ಗ ನಗರದ ಶೇಷಾದ್ರಿಪುರಂ, ಫ್ರೀಡಂಪಾರ್ಕ್, ಶಿವಪ್ಪನಾಯಕ ಪ್ಯಾಲೇಸ್, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್, ಗ್ರಂಥಾಲಯ ಸೇರಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಮಾಡಿದ್ದಾರೆ. ಸಚಿವರಿಗೆ ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಅಧಿಕಾರಿಗಳು ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಇದನ್ನೂ ಓದಿ

ಬೆಂಗಳೂರಿಗರೇ, ಈ ರಸ್ತೆಗಳಲ್ಲಿ ಇನ್ನೂ 15 ದಿನ ಟ್ರಾಫಿಕ್​ ಜಾಮ್​; ರಸ್ತೆಗಿಳಿಯುವ ಮುನ್ನ ಯೋಚಿಸಿ

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್

(BJP MLC Ayonur Manjunath Has done the uproar with KS Eshwarappa)

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ