Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಎಸ್.ಈಶ್ವರಪ್ಪನವರ ಮುಂದೆ ಬಿಜೆಪಿ ಎಂಎಲ್​ಸಿ ಆಯನೂರ್ ಮಂಜುನಾಥ್ ಹೈಡ್ರಾಮಾ

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಇಂದು (ಆಗಸ್ಟ್ 9) ಸಭೆ ನಡೆಯುತ್ತಿತ್ತು. ಎಲ್ಲಾ ತಾಲೂಕುಗಳಿಂದ ಅಧಿಕಾರಿಗಳ ಸಮ್ಮುಖದಲ್ಲಿ ಕೊವಿಡ್ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಸಭೆ ನಡೆಯಿತ್ತಿತ್ತು.

ಕೆ.ಎಸ್.ಈಶ್ವರಪ್ಪನವರ ಮುಂದೆ ಬಿಜೆಪಿ ಎಂಎಲ್​ಸಿ ಆಯನೂರ್ ಮಂಜುನಾಥ್ ಹೈಡ್ರಾಮಾ
ಕೆ.ಎಸ್.ಈಶ್ವರಪ್ಪನವರಿಗೆ ಪ್ರಶ್ನಿಸುತ್ತಿರುವ ಆಯನೂರ್ ಮಂಜುನಾಥ್
Follow us
TV9 Web
| Updated By: sandhya thejappa

Updated on: Aug 09, 2021 | 12:00 PM

ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಸಭೆ ವೇಳೆ ಬಿಜೆಪಿ ಎಂಎಲ್ಸಿ ಆಯನೂರ್ ಮಂಜುನಾಥ್ ಹೈಡ್ರಾಮಾ ಮಾಡಿದ್ದಾರೆ. ಡಿಸಿ ಸಭೆ, ತಾಲೂಕು ಆಡಳಿತದ ಸಭೆಗೆ ಆಹ್ವಾನ ನೀಡೋದಿಲ್ಲ. ಯಾರಿಗಾದರು ಅನುದಾನ ಕೊಟ್ಟರೂ ನಮಗೆ ಮಾಹಿತಿ ನೀಡಲ್ಲ. ಪರಿಹಾರ ಧನದ ಬಗ್ಗೆಯೂ ನನಗೆ ಮಾಹಿತಿಯೇ ನೀಡೋದಿಲ್ಲ. ನಾವೇನು ನಿಮಗೆ ಶಾಸಕರಂತೆ ಕಾಣುತ್ತಿಲ್ಲವಾ ಅಂತ ಸಚಿವ ಈಶ್ವರಪ್ಪರನ್ನು ಆಯನೂರ್ ಮಂಜುನಾಥ್ ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಇಂದು (ಆಗಸ್ಟ್ 9) ಸಭೆ ನಡೆಯುತ್ತಿತ್ತು. ಎಲ್ಲಾ ತಾಲೂಕುಗಳಿಂದ ಅಧಿಕಾರಿಗಳ ಸಮ್ಮುಖದಲ್ಲಿ ಕೊವಿಡ್ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಸಭೆ ನಡೆಯಿತ್ತಿತ್ತು. ಈ ವೇಳೆ ಆಯನೂರ್ ಮಂಜುನಾಥ್ ಗಲಾಟೆ ಮಾಡಿದ್ದಾರೆ. ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ? ಅಂತ ಈಶ್ವರಪ್ಪರನ್ನು ಪ್ರಶ್ನಿಸಿ ಸಭೆಯ ವೇದಿಕೆ ಮುಂಭಾಗಕ್ಕೆ ಹೋಗಿ ಹೈಡ್ರಾಮ ಮಾಡಿದ್ದಾರೆ.

ಈಶ್ವರಪ್ಪರಿಂದ ಶಿವಮೊಗ್ಗ ನಗರ ಪ್ರದಕ್ಷಿಣೆ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಿಶೀಲಿಸಿದರು. ಶಿವಮೊಗ್ಗ ನಗರದ ಶೇಷಾದ್ರಿಪುರಂ, ಫ್ರೀಡಂಪಾರ್ಕ್, ಶಿವಪ್ಪನಾಯಕ ಪ್ಯಾಲೇಸ್, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್, ಗ್ರಂಥಾಲಯ ಸೇರಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಮಾಡಿದ್ದಾರೆ. ಸಚಿವರಿಗೆ ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಅಧಿಕಾರಿಗಳು ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಇದನ್ನೂ ಓದಿ

ಬೆಂಗಳೂರಿಗರೇ, ಈ ರಸ್ತೆಗಳಲ್ಲಿ ಇನ್ನೂ 15 ದಿನ ಟ್ರಾಫಿಕ್​ ಜಾಮ್​; ರಸ್ತೆಗಿಳಿಯುವ ಮುನ್ನ ಯೋಚಿಸಿ

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್

(BJP MLC Ayonur Manjunath Has done the uproar with KS Eshwarappa)

ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ