AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ಯಡಿಯೂರಪ್ಪ-ಈಶ್ವರಪ್ಪ ಭೇಟಿ: ಟಿಫನ್​ ಬ್ರೇಕ್​ನಲ್ಲಿ ಒಂದಾದ ಕುಚಿಕು ಗೆಳೆಯರು

ಬಿಎಸ್ ಯಡಿಯೂರಪ್ಪ ಜೊತೆ ಬೆಳಗಿನ ಉಪಹಾರ ಸೇವಿಸಿದ ಸಚಿವ ಕೆ ಎಸ್ ಈಶ್ವರಪ್ಪ ಪ್ರಸಕ್ತ ರಾಜಕೀಯ ಚಟುವಟಿಕೆ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಸವಿಸ್ತಾರ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.

Shivamogga: ಯಡಿಯೂರಪ್ಪ-ಈಶ್ವರಪ್ಪ ಭೇಟಿ: ಟಿಫನ್​ ಬ್ರೇಕ್​ನಲ್ಲಿ ಒಂದಾದ ಕುಚಿಕು ಗೆಳೆಯರು
ಯಡಿಯೂರಪ್ಪ-ಈಶ್ವರಪ್ಪ ಭೇಟಿ: ಟಿಫನ್​ ಬ್ರೇಕ್​ನಲ್ಲಿ ಒಂದಾದ ಕುಚಿಕು ಗೆಳೆಯರು
TV9 Web
| Updated By: ಸಾಧು ಶ್ರೀನಾಥ್​|

Updated on:Aug 28, 2021 | 11:49 AM

Share

ಶಿವಮೊಗ್ಗ: ಜಸ್ಟ್​ ತಿಂಗಳ ಹಿಂದೆ ನಾನಾ ಕಾರಣಗಳಿಂದ ಪರಸ್ಪರ ದುಸುಮುಸು ಅನ್ನುತ್ತಿದ್ದ ಕರ್ನಾಟಕ ರಾಜಕೀಯದ ಭಲೇ ಜೋಡಿ ಬಿ ಎಸ್​ ಯಡಿಯೂರಪ್ಪ ಮತ್ತು ಕೆ ಎಸ್ ಈಶ್ವರಪ್ಪ ಇಂದು ಒಟ್ಟಿಗೇ ಕುಳಿತು ಬೆಳಗಿನ ಉಪಹಾರ ಸೇವಿಸಿದ್ದಾರೆ. ಛಲದಂಕಮಲ್ಲರಾದ ಇಬ್ಬರೂ ಶಿವಮೊಗ್ಗದಲ್ಲಿ ಭೇಟಿಯಾಗಿ ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಸಂಸದ ಬಿ ವೈ ರಾಘವೇಂದ್ರ (BY Raghavendra) ಇದಕ್ಕೆ ಸಾಕ್ಷಿಯಾಗಿದ್ದು, ವಿಶೇಷವಾಗಿತ್ತು.

ಹೌದು ರಾಜಕೀಯ ಸೇರಿದಂತೆ ರಾಜ್ಯಪಾಲರ ಬಳಿಗೆ ದೂರು ಕೊಂಡೊಯ್ಯುವವರೆಗೂ ಅನೇಕ ಜ್ವಲಂತ ವಿಚಾರಗಳ ಸಮ್ಮುಖದಲ್ಲಿ ಕುಚಿಕು ಗೆಳೆಯರ ನಡುವೆ ಈ ಮಧ್ಯ ಸಂಬಂಧ ಹಳಸಿತ್ತು. ಆದರೆ ಇಂದು ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ನಿವಾಸಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ನೀಡಿದ್ದರು.

ಬಿಎಸ್ ಯಡಿಯೂರಪ್ಪ ಜೊತೆ ಬೆಳಗಿನ ಉಪಹಾರ ಸೇವಿಸಿದ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಪ್ರಸಕ್ತ ರಾಜಕೀಯ ಚಟುವಟಿಕೆ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಸವಿಸ್ತಾರ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.

bs yediyurappa and ks eshwarappa meet in shimoga 2

ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ನೀಡಿದ್ದರು

ಇದನ್ನೂ ಓದಿ:

ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಇದು ಇಂದು ನಿನ್ನೆಯ ಕಥೆಯಲ್ಲ ಶಿವಮೊಗ್ಗ: ಪ್ರೇಯಸಿಯನ್ನು ಕೊಂದ ಕೊಲೆಗಾರನ ಸಾವು; ಏಳು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ (bs yediyurappa and ks eshwarappa meet in shimoga)

Published On - 11:48 am, Sat, 28 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ