AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಾ ನದಿ ಸೇತುವೆ ಮೇಲೆಯೇ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು: ಮುಂದೇನಾಯ್ತು?

ಶಿವಮೊಗ್ಗದ ತುಂಗಾ ಸೇತುವೆಯ ಮೇಲೆ ರೈಲು ಚಲಿಸುತ್ತಿದ್ದಾಗ ಆರು ಬೋಗಿಗಳು ಬೇರ್ಪಟ್ಟವು. ಉಳಿದ ಬೋಗಿಗಳು ಇಂಜಿನ್ ಜೊತೆ ಮುಂದೆ ಸಾಗಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಪ್ರಾಣಹಾನಿ ಸಂಭವಿಸದೆ ದೊಡ್ಡ ಅಪಾಯ ತಪ್ಪಿದೆ. ಮಾಹಿತಿ ತಿಳಿದು ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ತುಂಗಾ ನದಿ ಸೇತುವೆ ಮೇಲೆಯೇ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು: ಮುಂದೇನಾಯ್ತು?
ರೈಲಿನಿಂದ ಬೇರ್ಪಟ್ಟ ಬೋಗಿಗಳು
Basavaraj Yaraganavi
| Updated By: ವಿವೇಕ ಬಿರಾದಾರ|

Updated on:Aug 06, 2025 | 6:46 PM

Share

ಶಿವಮೊಗ್ಗ, ಆಗಸ್ಟ್​ 06: ಚಲಿಸುತ್ತಿರುವಾಗಲೇ ರೈಲಿನ (Train) ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ (Shivamogga) ನಗರದ ಹೊಳೆ ಬಸ್ ನಿಲ್ದಾಣ ಬಳಿ ಇರುವ ತುಂಗಾ ಸೇತುವೆ ಮೇಲೆ ಬರುತ್ತಿದ್ದಂತೆ ಏಕಾಏಕಿ 6 ಬೋಗಿಗಳು ರೈಲಿನಿಂದ ಬೇರ್ಪಟ್ಟಿವೆ. ಉಳಿದ ಬೋಗಿಗಳು ಇಂಜಿನ ಜೊತೆ ಮುಂದೆ ಸಾಗಿವೆ. ರೈಲು ಸ್ವಲ್ಪ ದೂರ ಮುಂದೆ ಹೋಗಿ ನಿಂತಿದೆ.

ಮಾಹಿತಿ ತಿಳಿದು ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಎಂಜಿನಿಯರ್ ಮತ್ತು ಮೆಕ್ಯಾನಿಕಲ್ ಸುಮಾರು 48 ನಿಮಿಷ ಕಾರ್ಯಾಚರಣೆ ನಡೆಸಿ ಬೇರ್ಪಟ್ಟ ಬೋಗಿಗಳನ್ನು ಜೋಡಿಸುವಲ್ಲಿ ಯಶಸ್ವಿಯಾದರು. ಬೋಗಿ ಜೋಡಣೆ ಬಳಿಕ ರೈಲು ಸಂಚಾರ ಪುನರಾರಂಭವಾಗಿದೆ. ಶಿವಮೊಗ್ಗ ರೇಲ್ವೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Wed, 6 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ