AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ತೆಕ್ಕೆಗೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ

ಒಟ್ಟು 15 ಸ್ಥಾನಗಳ ಪೈಕಿಗೆ ಬಿಜೆಪಿಗೆ 6, ಕಾಂಗ್ರೆಸ್​ಗೆ 9 ಸ್ಥಾನಗಳು ಒಲಿದಿದ್ದವು.

ಕಾಂಗ್ರೆಸ್ ತೆಕ್ಕೆಗೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 28, 2021 | 6:27 PM

Share

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿಯುವಲ್ಲಿ ಕಾಂಗ್ರೆಸ್​ ಯಶಸ್ವಿಯಾಗಿದೆ. ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್​ನ ಶಬ್ನಮ್​ ಆಯ್ಕೆಯಾಗಿದ್ದ, ಉಪಾಧ್ಯಕ್ಷರಾಗಿ ಜೈಪ್ರಕಾಶ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್​ ಪಕ್ಷ 9, ಬಿಜೆಪಿ 6 ಸದಸ್ಯರ ಬಲ ಹೊಂದಿದೆ. ಅಧ್ಯಕ್ಷರ ಆಯ್ಕೆಯ ನಂತರ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ನಡೆಯಿತು.

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ 27 ವರ್ಷಗಳ ನಂತರ ಬಹುಮತ ಗಳಿಸಿತ್ತು. ಸಚಿವ ಕೆ.ಎಸ್.ಈಶ್ವರಪ್ಪ, ಇಂದಿನ ಶಾಸಕ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ವಿಜಯೇಂದ್ರ ಸಹ ಪಟ್ಟಣ ಪಂಚಾಯಿತಿ ಚುನಾವಣೆ ಸಂದರ್ಭ ಸಕ್ರಿಯರಾಗಿ ಪ್ರಚಾರ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ ಮತ್ತು ಆರ್.ಎಂ.ಮಜುನಾಥ ಗೌಡ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುರುಕಿನ ಪ್ರಚಾರ ನಡೆಸಿದ್ದರು. ಒಟ್ಟು 15 ಸ್ಥಾನಗಳ ಪೈಕಿಗೆ ಬಿಜೆಪಿಗೆ 6, ಕಾಂಗ್ರೆಸ್​ಗೆ 9 ಸ್ಥಾನಗಳು ಒಲಿದಿದ್ದವು.

ಇದನ್ನೂ ಓದಿ: Araga Jnanendra: ಅಡಿಕೆ ಬೆಳೆಗಾರರ ದನಿ ತೀರ್ಥಹಳ್ಳಿಯ ಆರಗ ಜ್ಞಾನೇಂದ್ರಗೆ ಸಿಕ್ತು ಪ್ರಮುಖ ಗೃಹ ಖಾತೆ ಇದನ್ನೂ ಓದಿ: ತೀರ್ಥಹಳ್ಳಿ: ಸ್ಥಳೀಯರ ವಿರೋಧದ ನಡುವೆಯೂ ಕಲ್ಲು ಗಣಿಗಾರಿಗೆ; ಗುಡ್ಡ ಕುಸಿತ, ಅನಾಹುತದ ಮುನ್ಸೂಚನೆ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು