AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್

ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 17, 2022 | 2:19 PM

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ತಾಳದೇ (Dowry case) ಮಗನ ಜೊತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಪ್ರೀತಿಸಿ ವಿವಾಹವಾಗಿದ್ದ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ (Shivamogga) ಸೊರಬ ತಾಲೂಕಿನ (Soraba) ಕಪ್ಪಗಳಲೆ ಗ್ರಾಮದ ನಯನಾ(27) ಮತ್ತು ಗುರು(4) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ, ಮಗ. ಮನೆಯಲ್ಲಿ ನೇಣು ಬಿಗಿದುಕೊಂಡು ಅಮ್ಮ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಸೊರಬ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಸೊರಬ ಪೊಲೀಸರು ಪತಿ ಶರತ್ ನನ್ನು ಬಂಧಿಸಿದ್ದಾರೆ.

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ