ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್

ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
Follow us
| Updated By: ಸಾಧು ಶ್ರೀನಾಥ್​

Updated on: Jul 17, 2022 | 2:19 PM

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ತಾಳದೇ (Dowry case) ಮಗನ ಜೊತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಪ್ರೀತಿಸಿ ವಿವಾಹವಾಗಿದ್ದ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ (Shivamogga) ಸೊರಬ ತಾಲೂಕಿನ (Soraba) ಕಪ್ಪಗಳಲೆ ಗ್ರಾಮದ ನಯನಾ(27) ಮತ್ತು ಗುರು(4) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ, ಮಗ. ಮನೆಯಲ್ಲಿ ನೇಣು ಬಿಗಿದುಕೊಂಡು ಅಮ್ಮ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಸೊರಬ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಸೊರಬ ಪೊಲೀಸರು ಪತಿ ಶರತ್ ನನ್ನು ಬಂಧಿಸಿದ್ದಾರೆ.

ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು