AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಸಂಘರ್ಷ! ಶಿವಮೊಗ್ಗದಲ್ಲಿ ಕಾಲೇಜು ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

ಶಿವಮೊಗ್ಗ ಡಿವಿಎಸ್ ಕಾಲೇಜು ಮುಂಭಾಗದಲ್ಲಿ ಮಾತನಾಡಿದ ವಿದ್ಯಾರ್ಥಿನಿ ತಾಯಿ ಸೂಫಿ, ಮಗಳು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ. ಇಂದು ಪಿಯುಸಿ ಪೂರ್ವ ಸಿದ್ಧತೆ ಪರೀಕ್ಷೆ ಇದೆ. ರಾಜ್ಯಶಾಸ್ತ್ರದ ಪೂರ್ವ ಸಿದ್ಧತೆ ಪರೀಕ್ಷೆ ಇದೆ.

ಹಿಜಾಬ್ ಸಂಘರ್ಷ! ಶಿವಮೊಗ್ಗದಲ್ಲಿ ಕಾಲೇಜು ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 28, 2022 | 10:58 AM

Share

ಶಿವಮೊಗ್ಗ: ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಕೊಲೆ (Harsha Murder) ನಡೆದ ಹಿನ್ನೆಲೆ ಶಾಲೆ- ಕಾಲೇಜುಗಳು ಬಂದ್ ಆಗಿದ್ದವು. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಶಾಲೆ- ಕಾಲೇಜುಗಳಿಗೆ ನಿನ್ನೆವರೆಗೆ ರಜೆ ನೀಡಲಾಗಿತ್ತು. ಬಂದ್ ಆಗಿದ್ದ ಶಾಲೆ- ಕಾಲೇಜುಗಳು ಇಂದಿನಿಂದ ಪುನಾರಂಭಗೊಂಡಿದೆ. ಆದರೆ ಹಿಜಾಬ್ (Hijab) ಧರಿಸಿ ತರಗತಿಗೆ ಹಾಜರಾಗಲು ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ. ಹಿಜಾಬ್ ಧರಿಸಲು ಅವಕಾಶ ನೀಡಬೇಕು ಅಂತ ಆಗ್ರಹಿಸಿ ಶಿವಮೊಗ್ಗ ನಗರದ ಡಿವಿಎಸ್ ಕಾಲೇಜು ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಡಿವಿಎಸ್ ಕಾಲೇಜು ಮುಂಭಾಗದಲ್ಲಿ ಮಾತನಾಡಿದ ವಿದ್ಯಾರ್ಥಿನಿ ತಾಯಿ ಸೂಫಿ, ಮಗಳು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ. ಇಂದು ಪಿಯುಸಿ ಪೂರ್ವ ಸಿದ್ಧತೆ ಪರೀಕ್ಷೆ ಇದೆ. ರಾಜ್ಯಶಾಸ್ತ್ರದ ಪೂರ್ವ ಸಿದ್ಧತೆ ಪರೀಕ್ಷೆ ಇದೆ. ಮಗಳನ್ನು ಕಾಲೇಜ್ ಒಳಗೆ ಕಳುಹಿಸಿರುವೆ. ಹಿಜಾಬ್ಗೆ ಅವಕಾಶ ನೀಡಿದರೆ ಪರೀಕ್ಷೆ ಬರೆಯುತ್ತಾಳೆ. ಇನ್ನೂ ಹೈಕೋರ್ಟ್ ಆದೇಶ ಬಂದಿಲ್ಲ. ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಅಂತ ಒತ್ತಾಯಿಸಿದ್ದಾರೆ.

ಮಾರ್ಚ್​​ 4ರವರೆಗೆ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ. ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಸಂಜೆ 7 ರಿಂದ ಬೆಳಗ್ಗೆ 6 ಗಂಟೆವರೆಗೆ ತುರ್ತು ಸೇವೆಗಷ್ಟೇ ಅನುಮತಿ ನೀಡಿ ಆದೇಶ ನೀಡಲಾಗಿದೆ.

ಇದನ್ನೂ ಓದಿ

ಕಳೆದ ವರ್ಷ ಭೀಕರ ಅಪಘಾತ ಕಂಡಿದ್ದ ರಸ್ತೆಯ ಅಗಲೀಕರಣಕ್ಕೆ ಇಂದು ಶಂಕುಸ್ಥಾಪನೆ: ಬೆಳಗಾವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ

ಕಬ್ಬನ್ ಪಾರ್ಕ್​ನ ಬಾಲಭವನ ಅಭಿವೃದ್ಧಿ ಕೆಲಸಕ್ಕೆ ಜನಾಕ್ರೋಶ; ಸ್ಮಾರ್ಟ್ ಸಿಟಿ ಹೆಸರಲ್ಲಿ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆ ಎಂದು ಅಸಮಾಧಾನ

Published On - 10:55 am, Mon, 28 February 22

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್