AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವರ ತವರು ಜಿಲ್ಲೆಯೇ ಅವ್ಯವಸ್ಥೆಯ ಆಗರ: ಶಾಲಾ ಕೊಠಡಿಯಲ್ಲಿ ಛತ್ರಿ ಹಿಡಿದು ಪಾಠ ಕೇಳುವ ಸ್ಥಿತಿ

ಶಿಕ್ಷಣ ಸಚಿವರ ತವರು ಜಿಲ್ಲೆ ಶಿವಮೊಗ್ಗದ ಸರಕಾರಿ ಪ್ರೌಢಶಾಲೆಯ ಅವ್ಯವಸ್ಥೆ ಹೇಳ ತೀರದ್ದು. ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು ವಿದ್ಯಾರ್ಥಿಗಳು ಶಾಲೆಯ ಒಳಗೂ ಛತ್ರಿ ಹಿಡಿದು ಪಾಠ ಕೇಳುವಂತಹ ಪರಿಸ್ಥಿತಿ ಇದೆ.

ಶಿಕ್ಷಣ ಸಚಿವರ ತವರು ಜಿಲ್ಲೆಯೇ ಅವ್ಯವಸ್ಥೆಯ ಆಗರ: ಶಾಲಾ ಕೊಠಡಿಯಲ್ಲಿ ಛತ್ರಿ ಹಿಡಿದು ಪಾಠ ಕೇಳುವ ಸ್ಥಿತಿ
ಶಿವಮೊಗ್ಗದ ಸರಕಾರಿ ಪ್ರೌಢಶಾಲೆ
Basavaraj Yaraganavi
| Edited By: |

Updated on: Jul 08, 2023 | 2:00 PM

Share

ಶಿವಮೊಗ್ಗ: ಸರಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ(Government School). ಎಷ್ಟೋ ಸರಕಾರಿ ಶಾಲೆಗಳಲ್ಲಿ ಇಂದಿಗೂ ಕನಿಷ್ಠ ಮೂಲಭೂತ ಸೌಲಭ್ಯ ಸಹ ಇಲ್ಲ. ಆದರೆ ದುಬಾರಿ ಶಿಕ್ಷಣ ವ್ಯವಸ್ಥೆಯಿಂದಾಗಿ ಬಡ ವಿದ್ಯಾರ್ಥಿಗಳು ವಿಧಿ ಇಲ್ಲದೇ ಸರಕಾರಿ ಶಾಲೆಯನ್ನೇ ಆಶ್ರಯಿಸುವಂತಾಗಿದೆ. ಅದರಲ್ಲೂ ಶಿಕ್ಷಣ ಸಚಿವರ(Madhu Bangarappa) ತವರು ಜಿಲ್ಲೆ ಶಿವಮೊಗ್ಗದ ಸರಕಾರಿ ಪ್ರೌಢಶಾಲೆಯ ಅವ್ಯವಸ್ಥೆ ಹೇಳ ತೀರದ್ದು. ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು ವಿದ್ಯಾರ್ಥಿಗಳು ಶಾಲೆಯ ಒಳಗೂ ಛತ್ರಿ ಹಿಡಿದು ಪಾಠ ಕೇಳುವಂತಹ ಪರಿಸ್ಥಿತಿ ಇದೆ.

ಮಲೆನಾಡಿನಲ್ಲಿ ‌ಈಗಾಗಲೇ ಮಳೆಗಾಲ ಆರಂಭವಾಗಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಮಳೆ ಎಡಬಿಡದೇ ಸುರಿಯುತ್ತಿದೆ. ಆದರೆ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಶಿಥಿಲಗೊಂಡಿರುವ ಪರಿಣಾಮ ಶಾಲೆಯ ಮಾಳಿಗೆ ಸೋರುತ್ತಿದೆ. ಸೋರುತ್ತಿರುವ ಕೊಠಡಿಯೊಳಗೆ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವಂತಾಗಿದೆ. ಈ ಸರಕಾರಿ ಪ್ರೌಢಶಾಲೆಯಲ್ಲಿ 8 ರಿಂದ 10 ನೇ ತರಗತಿಯವರೆಗೆ ಸುಮಾರು 125 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವವರು ಎಲ್ಲರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು. ಯಾವ ಸಂದರ್ಭದಲ್ಲಿ ಮೇಲ್ಛಾವಣಿ ಕುಸಿಯುತ್ತದೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರೇ. ಶಿಕ್ಷಕರು ಆತಂಕದಲ್ಲೇ ಭೋಧನೆ ಮಾಡುವಂತಾಗಿದೆ.

Education Minister Home District Shimoga Govt School bad Condition Students Sit With An Umbrella In The School ayb

ಶಿವಮೊಗ್ಗದ ಸರಕಾರಿ ಪ್ರೌಢಶಾಲೆ

ಇದನ್ನೂ ಓದಿ: ದಿನ ಬೆಳಗಾದ್ರೆ ಸಾಕು ಪ್ರೌಢಶಾಲೆಯಲ್ಲಿ ಅಶ್ಲೀಲ ಗೋಡೆ ಬರಹ ನೋಡಿ ವಿದ್ಯಾರ್ಥಿನಿಯರು ಕಣ್ಣೀರುಡುತ್ತಿದ್ದಾರೆ, ಇದಕ್ಕೆಲ್ಲ ಕೊನೆ ಯಾವಾಗ?

ಪೋಷಕರು ಹಾಗು ಸ್ಥಳೀಯರು ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಹಾಗು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಗಮನ ಹರಿಸುತ್ತಾರಾ ಎಂಬ ನಿರೀಕ್ಷೆಯಲ್ಲಿದ್ದಾರೆ ಗ್ರಾಮಸ್ಥರು.

Education Minister Home District Shimoga Govt School bad Condition Students Sit With An Umbrella In The School ayb

ಶಿವಮೊಗ್ಗದ ಸರಕಾರಿ ಪ್ರೌಢಶಾಲೆ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ