AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರ ನಡುವೆ ಹೊಡೆದಾಟ! ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

ಸಭೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಗಲಾಟೆ ನಡೆದಿದೆ. ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡಯಿತು.

ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರ ನಡುವೆ ಹೊಡೆದಾಟ! ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು
ಗ್ರಾಮ ಪಂಚಾಯತಿ ಸದಸ್ಯರು ಹೊಡೆದಾಡಿಕೊಂಡಿದ್ದಾರೆ.
TV9 Web
| Updated By: sandhya thejappa|

Updated on:Jan 15, 2022 | 10:44 AM

Share

ಶಿವಮೊಗ್ಗ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಬ್ಬರು ಹೊಡೆದಾಡಿಕೊಂಡಿದ್ದಾರೆ. ತೀರ್ಥಹಳ್ಳಿ (Thirthahalli) ತಾಲೂಕಿನ ಕೋಣಂದೂರಿನಲ್ಲಿ ಗುರುವಾರ ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇಬ್ಬರು ಗ್ರಾಮ ಪಂಚಾಯತಿ ಸದಸ್ಯರು ಹೊಡೆದಾಡಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಓರ್ವರು ಗಂಭೀರ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಭೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಗಲಾಟೆ ನಡೆದಿದೆ. ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡಯಿತು. ಬಳಿಕ ಇಬ್ಬರು ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಸುರೇಶ್​ಗೆ ಗಂಭೀರ ಗಾಯವಾಗಿದೆ. ಸದ್ಯ ಸುರೇಶ್ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಕೋಣಂದೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ದಾಖಲಾಗಿದೆ.

ಆಹಾರ ಇಲ್ಲದೆ ಕಂಗಾಲಾದ ಬೀದಿ ನಾಯಿಗಳು                                                                                                                                          ಗದಗದಲ್ಲಿ ಆಹಾರ ಇಲ್ಲದೆ ಬೀದಿ ನಾಯಿಗಳು ಕಂಗಾಲಾಗಿವೆ. ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ಶ್ವಾನಗಳು ಆಹಾರಕ್ಕಾಗಿ ಗೋಳಾಟ ನಡೆಸುತ್ತಿವೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಬಹುತೇಕ ಅಂಗಡಿಗಳು ಬಂದ್ ಆಗಿರುವುದರಿಂದ ಆಹಾರ ಸಿಗದೆ ಶ್ವಾನಗಳ ಪರದಾಡುತ್ತಿವೆ. ಸಾರಿಗೆ ಇಲಾಖೆ ಚಾಲಕ ಹಾಗೂ ಕಂಡಕ್ಟರ್​ಗಳು​ ಆಹಾರ ನಿಡಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ

OnePlus 9RT: ಭಾರತದಲ್ಲಿ ಒನ್​ಪ್ಲಸ್ 9RT ಸ್ಮಾರ್ಟ್​ಫೋನ್ ಬಿಡುಗಡೆ: ಈ ಫೋನ್ ಖರೀದಿಗೆ ಕ್ಯೂ ಗ್ಯಾರಂಟೆ

ಕೊವಿಡ್ 19 ರೋಗಿಗಳ ಚಿಕಿತ್ಸೆ ವಿಚಾರದಲ್ಲಿ ಮತ್ತೆ ಎಡವಬೇಡಿ; ಬ್ಲ್ಯಾಕ್ ಫಂಗಸ್​ ಭೀಕರತೆ ನೆನಪಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಆರೋಗ್ಯ ತಜ್ಞರು

Published On - 10:34 am, Sat, 15 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ