AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ; ತಪ್ಪಿದ ದುರಂತ

Shivamogga News: ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ; ತಪ್ಪಿದ ದುರಂತ
ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ
TV9 Web
| Edited By: |

Updated on:Nov 07, 2021 | 10:46 PM

Share

ಶಿವಮೊಗ್ಗ: ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿದ್ದ ತಕ್ಷಣ ಇಬ್ಬರು ಬಾಣಂತಿಯರನ್ನು ಜಿಲ್ಲಾಸ್ಪತ್ರೆಯ ಬೇರೊಂದು ವಾರ್ಡ್​ಗೆ ಸ್ಥಳಾಂತರಿಸಲಾಗಿದೆ. ಅವರನ್ನು ಜಿಲ್ಲಾ ಆಸ್ಪತ್ರೆಯ ಬೇರೊಂದು ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿನಂದಿಸುವ ಕಾರ್ಯ ಸಾಗಿದೆ.

ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಅವಘಡ ನಡೆದಿದೆ. ಕೂಡಲೇ ಐಸಿಯುನಲ್ಲಿದ್ದ ಬಾಣಂತಿಯರ ಸ್ಥಳಾಂತರ ಮಾಡಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಯಾರಿಗೂ ಭಯ ಬೇಡ. ಐಸಿಯು ಬಿಟ್ಟು ಹೆರಿಗೆ ವಾರ್ಡ್‌ನಲ್ಲಿ ಸಮಸ್ಯೆ ಆಗಿಲ್ಲ. ಎಸಿ ಮಿಷನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Shimoga: ಹೆಂಡತಿಯೊಂದಿಗೆ ವಿಡಿಯೋ ಕಾಲ್​ನಲ್ಲಿ ಮಾತನಾಡುವಾಗಲೇ ನೇಣಿಗೆ ಶರಣಾದ ಶಿವಮೊಗ್ಗ ಜೈಲಿನ ವಾರ್ಡರ್

ಇದನ್ನೂ ಓದಿ: ಶಿವಮೊಗ್ಗ: ಬೈಕ್- ಕೆಎಸ್​ಆರ್​ಟಿಸಿ ನಡುವೆ ಅಪಘಾತ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

Published On - 10:16 pm, Sun, 7 November 21

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್