AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ; ತಪ್ಪಿದ ದುರಂತ

Shivamogga News: ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ; ತಪ್ಪಿದ ದುರಂತ
ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ
TV9 Web
| Edited By: |

Updated on:Nov 07, 2021 | 10:46 PM

Share

ಶಿವಮೊಗ್ಗ: ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿದ್ದ ತಕ್ಷಣ ಇಬ್ಬರು ಬಾಣಂತಿಯರನ್ನು ಜಿಲ್ಲಾಸ್ಪತ್ರೆಯ ಬೇರೊಂದು ವಾರ್ಡ್​ಗೆ ಸ್ಥಳಾಂತರಿಸಲಾಗಿದೆ. ಅವರನ್ನು ಜಿಲ್ಲಾ ಆಸ್ಪತ್ರೆಯ ಬೇರೊಂದು ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಅಸ್ವಸ್ಥರಾಗಿದ್ದಾರೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿನಂದಿಸುವ ಕಾರ್ಯ ಸಾಗಿದೆ.

ಘಟನೆಯಲ್ಲಿ ಅಸ್ವಸ್ಥರಾಗಿರುವ ಇಬ್ಬರು ಸೆಕ್ಯುರಿಟಿ ಸಿಬ್ಬಂದಿಯನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಹೆರಿಗೆ ವಾರ್ಡ್‌ನ ಐಸಿಯುನಲ್ಲಿ ಅವಘಡ ನಡೆದಿದೆ. ಕೂಡಲೇ ಐಸಿಯುನಲ್ಲಿದ್ದ ಬಾಣಂತಿಯರ ಸ್ಥಳಾಂತರ ಮಾಡಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಯಾರಿಗೂ ಭಯ ಬೇಡ. ಐಸಿಯು ಬಿಟ್ಟು ಹೆರಿಗೆ ವಾರ್ಡ್‌ನಲ್ಲಿ ಸಮಸ್ಯೆ ಆಗಿಲ್ಲ. ಎಸಿ ಮಿಷನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Shimoga: ಹೆಂಡತಿಯೊಂದಿಗೆ ವಿಡಿಯೋ ಕಾಲ್​ನಲ್ಲಿ ಮಾತನಾಡುವಾಗಲೇ ನೇಣಿಗೆ ಶರಣಾದ ಶಿವಮೊಗ್ಗ ಜೈಲಿನ ವಾರ್ಡರ್

ಇದನ್ನೂ ಓದಿ: ಶಿವಮೊಗ್ಗ: ಬೈಕ್- ಕೆಎಸ್​ಆರ್​ಟಿಸಿ ನಡುವೆ ಅಪಘಾತ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

Published On - 10:16 pm, Sun, 7 November 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ