AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ

Araga Jnanendra: ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.

ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ
ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ
TV9 Web
| Edited By: ಸಾಧು ಶ್ರೀನಾಥ್​|

Updated on:Aug 15, 2022 | 5:54 PM

Share

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ (Home minister Araga Jnanendra) ಬೆಂಗಾವಲು ಜೀಪ್ (convoy vehicle ) ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು. ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

ಶಿವಮೊಗ್ಗ ಗಲಾಟೆ ಪ್ರಕರಣ: ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ v\s ಟಿಪ್ಪು ಸುಲ್ತಾನ್ ಪ್ರಕರಣ ಭುಗಿಲೆದ್ದಿದ್ದು, ಇಬ್ಬರು ಯುವಕರಿಗೆ ಚೂರಿ ಇರಿತವಾಗಿದೆ. ಹಿಂಸಾಚಾರ ಸ್ಥಳಕ್ಕೆ ಗೃಹ ಸಚಿವರು ಹೋಗುತ್ತಾ ಇದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವುದು ಗಮನಾರ್ಹವಾಗಿದೆ. ಮಹತ್ವದ ಸ್ವಾತಂತ್ರ ದಿನಾಚಣೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಸಾವರ್ಕರ್​ ಫ್ಲೆಕ್ಸ್​ ತೆರವು ವಿಚಾರದಲ್ಲಿ ಘರ್ಷಣೆಗಳುಂಟಾಗಿದ್ದು, ಕೂಡಲೇ ಸ್ಥಳಕ್ಕೆ ತೆರಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸೂಚಿಸಿರುವುದಾಗಿ ಸಿಎಂ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ.

ಕಂಟೇನರ್ ಡಿಕ್ಕಿ, ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್​ ತಾಲೂಕಿನ ಬಂಗೂರು ಬಳಿ ಕಂಟೇನರ್ ಡಿಕ್ಕಿಯಾಗಿ ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ, ಆರು ಜನರಿಗೆ ಗಾಯಗಳಾಗಿವೆ. ಮೃತಪಟ್ಟವರು ಹೈದ್ರಾಬಾದ್ ನ ಬೇಗಂ ಪೇಟ್ ನಿವಾಸಿಗಳಾಗಿದ್ದಾರೆ. ಹೈದ್ರಾಬಾದ್ ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೀದರ್ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿಈ ರಸ್ತೆ ಅಪಘಾತ ನಡೆದಿದೆ.

Published On - 5:38 pm, Mon, 15 August 22

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು