AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು- ಶಿವಮೊಗ್ಗದಲ್ಲಿ ಭಕ್ತರಿಂದ ಸುದ್ದಿಗೋಷ್ಟಿ

Vinay Guruji: ಚಂದ್ರಶೇಖರ್ ಸಾವಿನ ವಿಚಾರದಲ್ಲಿ ಆಧ್ಯಾತ್ಮ ಗುರು ವಿನಯ್ ಗುರೂಜಿ ಹೆಸರು ತಳಕು ಹಾಕಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿನಯ್ ಗುರೂಜಿ ಭಕ್ತರು ಸುದ್ದಿಗೋಷ್ಟಿ ನಡೆಸಿದ್ದಾರೆ.

ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು- ಶಿವಮೊಗ್ಗದಲ್ಲಿ ಭಕ್ತರಿಂದ ಸುದ್ದಿಗೋಷ್ಟಿ
ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು
TV9 Web
| Edited By: |

Updated on: Nov 12, 2022 | 1:37 PM

Share

ಶಿವಮೊಗ್ಗ: ಹೊನ್ನಾಳಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ (MP Renukacharya) ಸಹೋದರನ ಮಗ ಚಂದ್ರಶೇಖರ್ ಸಾವಿನ ವಿಚಾರದಲ್ಲಿ ಆಧ್ಯಾತ್ಮ ಗುರು ವಿನಯ್ ಗುರೂಜಿ ಹೆಸರು ತಳಕು ಹಾಕಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ( Shivamogga) ವಿನಯ್ ಗುರೂಜಿ (Vinay Guruji) ಭಕ್ತರಿಂದ ಸುದ್ದಿಗೋಷ್ಟಿ ನಡೆದಿದೆ. ಸುದ್ದಿಗೋಷ್ಟಿಯಲ್ಲಿ ವಿನಯ್ ಗುರೂಜಿ ಭಕ್ತ ಶಂಕರ್ ಮಾತನಾಡಿದ್ದು, ಆರೇಳು ವರ್ಷದ ಹಳೆಯ ವಿಡಿಯೋಗಳನ್ನು ವೈಭವೀಕರಿಸಲಾಗುತ್ತಿದೆ. ಚಂದ್ರು ಸಾವಿಗೂ, ಗುರೂಜಿ ಹಾಗೂ ಮಠಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅನಗತ್ಯವಾಗಿ ಆಶ್ರಮದ ಮೇಲೆ ಆಪಾದನೆ ಹೊರಿಸೋದು ಸರಿಯಲ್ಲ:

ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಗೆ ಬರುತ್ತೆ. ಅನಗತ್ಯವಾಗಿ ಆಶ್ರಮದ ಮೇಲೆ ಆಪಾದನೆ ಹೊರಿಸೋದು ಸರಿಯಲ್ಲ. ಹಳೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡೋದನ್ನ ನಿಲ್ಲಿಸಿ. ಅವಹೇಳನ ಸಂಬಂಧ ಕಾನೂನು ಹೋರಾಟ ಪ್ರಾರಂಭಿಸಿದ್ದೇವೆ. ನವಂಬರ್ 14 ರಂದು ಶಿವಮೊಗ್ಗದ ಭಕ್ತವೃಂದದಿಂದ ಪ್ರತಿಭಟನೆ ಸಹ ಮಾಡುತ್ತಿದ್ದೇವೆ. ನಗರದ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿ, ಮನವಿ ಸಲ್ಲಿಸುತ್ತೇವೆ ಎಂದು ಶಂಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಸಿಸಿಐ ಅಭಯ ಹಸ್ತ; ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಗ್ರೆಗ್ ಬಾರ್ಕ್ಲೇ

ಇದನ್ನೂ ಓದಿ: ಡಿವೋರ್ಸ್​ ಆದ ಒಂದು ವರ್ಷದ ಬಳಿಕ ಸಮಂತಾ ರುತ್​ ಪ್ರಭು, ನಾಗ ಚೈತನ್ಯ ತೆರೆಯ ಮೇಲೆ ಒಂದಾಗಲು ನಿರ್ಧರಿಸಿದ್ದಾರಾ?

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ