AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು- ಶಿವಮೊಗ್ಗದಲ್ಲಿ ಭಕ್ತರಿಂದ ಸುದ್ದಿಗೋಷ್ಟಿ

Vinay Guruji: ಚಂದ್ರಶೇಖರ್ ಸಾವಿನ ವಿಚಾರದಲ್ಲಿ ಆಧ್ಯಾತ್ಮ ಗುರು ವಿನಯ್ ಗುರೂಜಿ ಹೆಸರು ತಳಕು ಹಾಕಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿನಯ್ ಗುರೂಜಿ ಭಕ್ತರು ಸುದ್ದಿಗೋಷ್ಟಿ ನಡೆಸಿದ್ದಾರೆ.

ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು- ಶಿವಮೊಗ್ಗದಲ್ಲಿ ಭಕ್ತರಿಂದ ಸುದ್ದಿಗೋಷ್ಟಿ
ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು
TV9 Web
| Edited By: |

Updated on: Nov 12, 2022 | 1:37 PM

Share

ಶಿವಮೊಗ್ಗ: ಹೊನ್ನಾಳಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ (MP Renukacharya) ಸಹೋದರನ ಮಗ ಚಂದ್ರಶೇಖರ್ ಸಾವಿನ ವಿಚಾರದಲ್ಲಿ ಆಧ್ಯಾತ್ಮ ಗುರು ವಿನಯ್ ಗುರೂಜಿ ಹೆಸರು ತಳಕು ಹಾಕಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ( Shivamogga) ವಿನಯ್ ಗುರೂಜಿ (Vinay Guruji) ಭಕ್ತರಿಂದ ಸುದ್ದಿಗೋಷ್ಟಿ ನಡೆದಿದೆ. ಸುದ್ದಿಗೋಷ್ಟಿಯಲ್ಲಿ ವಿನಯ್ ಗುರೂಜಿ ಭಕ್ತ ಶಂಕರ್ ಮಾತನಾಡಿದ್ದು, ಆರೇಳು ವರ್ಷದ ಹಳೆಯ ವಿಡಿಯೋಗಳನ್ನು ವೈಭವೀಕರಿಸಲಾಗುತ್ತಿದೆ. ಚಂದ್ರು ಸಾವಿಗೂ, ಗುರೂಜಿ ಹಾಗೂ ಮಠಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅನಗತ್ಯವಾಗಿ ಆಶ್ರಮದ ಮೇಲೆ ಆಪಾದನೆ ಹೊರಿಸೋದು ಸರಿಯಲ್ಲ:

ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಗೆ ಬರುತ್ತೆ. ಅನಗತ್ಯವಾಗಿ ಆಶ್ರಮದ ಮೇಲೆ ಆಪಾದನೆ ಹೊರಿಸೋದು ಸರಿಯಲ್ಲ. ಹಳೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡೋದನ್ನ ನಿಲ್ಲಿಸಿ. ಅವಹೇಳನ ಸಂಬಂಧ ಕಾನೂನು ಹೋರಾಟ ಪ್ರಾರಂಭಿಸಿದ್ದೇವೆ. ನವಂಬರ್ 14 ರಂದು ಶಿವಮೊಗ್ಗದ ಭಕ್ತವೃಂದದಿಂದ ಪ್ರತಿಭಟನೆ ಸಹ ಮಾಡುತ್ತಿದ್ದೇವೆ. ನಗರದ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿ, ಮನವಿ ಸಲ್ಲಿಸುತ್ತೇವೆ ಎಂದು ಶಂಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಸಿಸಿಐ ಅಭಯ ಹಸ್ತ; ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಗ್ರೆಗ್ ಬಾರ್ಕ್ಲೇ

ಇದನ್ನೂ ಓದಿ: ಡಿವೋರ್ಸ್​ ಆದ ಒಂದು ವರ್ಷದ ಬಳಿಕ ಸಮಂತಾ ರುತ್​ ಪ್ರಭು, ನಾಗ ಚೈತನ್ಯ ತೆರೆಯ ಮೇಲೆ ಒಂದಾಗಲು ನಿರ್ಧರಿಸಿದ್ದಾರಾ?

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು