AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು- ಶಿವಮೊಗ್ಗದಲ್ಲಿ ಭಕ್ತರಿಂದ ಸುದ್ದಿಗೋಷ್ಟಿ

Vinay Guruji: ಚಂದ್ರಶೇಖರ್ ಸಾವಿನ ವಿಚಾರದಲ್ಲಿ ಆಧ್ಯಾತ್ಮ ಗುರು ವಿನಯ್ ಗುರೂಜಿ ಹೆಸರು ತಳಕು ಹಾಕಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿನಯ್ ಗುರೂಜಿ ಭಕ್ತರು ಸುದ್ದಿಗೋಷ್ಟಿ ನಡೆಸಿದ್ದಾರೆ.

ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು- ಶಿವಮೊಗ್ಗದಲ್ಲಿ ಭಕ್ತರಿಂದ ಸುದ್ದಿಗೋಷ್ಟಿ
ಹೊನ್ನಾಳಿ ಚಂದ್ರಶೇಖರ್ ಸಾವಿನ ವಿಚಾರ: ವಿನಯ್ ಗುರೂಜಿ ಹೆಸರು ತಳಕು
TV9 Web
| Edited By: |

Updated on: Nov 12, 2022 | 1:37 PM

Share

ಶಿವಮೊಗ್ಗ: ಹೊನ್ನಾಳಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ (MP Renukacharya) ಸಹೋದರನ ಮಗ ಚಂದ್ರಶೇಖರ್ ಸಾವಿನ ವಿಚಾರದಲ್ಲಿ ಆಧ್ಯಾತ್ಮ ಗುರು ವಿನಯ್ ಗುರೂಜಿ ಹೆಸರು ತಳಕು ಹಾಕಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ( Shivamogga) ವಿನಯ್ ಗುರೂಜಿ (Vinay Guruji) ಭಕ್ತರಿಂದ ಸುದ್ದಿಗೋಷ್ಟಿ ನಡೆದಿದೆ. ಸುದ್ದಿಗೋಷ್ಟಿಯಲ್ಲಿ ವಿನಯ್ ಗುರೂಜಿ ಭಕ್ತ ಶಂಕರ್ ಮಾತನಾಡಿದ್ದು, ಆರೇಳು ವರ್ಷದ ಹಳೆಯ ವಿಡಿಯೋಗಳನ್ನು ವೈಭವೀಕರಿಸಲಾಗುತ್ತಿದೆ. ಚಂದ್ರು ಸಾವಿಗೂ, ಗುರೂಜಿ ಹಾಗೂ ಮಠಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅನಗತ್ಯವಾಗಿ ಆಶ್ರಮದ ಮೇಲೆ ಆಪಾದನೆ ಹೊರಿಸೋದು ಸರಿಯಲ್ಲ:

ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಗೆ ಬರುತ್ತೆ. ಅನಗತ್ಯವಾಗಿ ಆಶ್ರಮದ ಮೇಲೆ ಆಪಾದನೆ ಹೊರಿಸೋದು ಸರಿಯಲ್ಲ. ಹಳೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡೋದನ್ನ ನಿಲ್ಲಿಸಿ. ಅವಹೇಳನ ಸಂಬಂಧ ಕಾನೂನು ಹೋರಾಟ ಪ್ರಾರಂಭಿಸಿದ್ದೇವೆ. ನವಂಬರ್ 14 ರಂದು ಶಿವಮೊಗ್ಗದ ಭಕ್ತವೃಂದದಿಂದ ಪ್ರತಿಭಟನೆ ಸಹ ಮಾಡುತ್ತಿದ್ದೇವೆ. ನಗರದ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿ, ಮನವಿ ಸಲ್ಲಿಸುತ್ತೇವೆ ಎಂದು ಶಂಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಸಿಸಿಐ ಅಭಯ ಹಸ್ತ; ಎರಡನೇ ಅವಧಿಗೆ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಗ್ರೆಗ್ ಬಾರ್ಕ್ಲೇ

ಇದನ್ನೂ ಓದಿ: ಡಿವೋರ್ಸ್​ ಆದ ಒಂದು ವರ್ಷದ ಬಳಿಕ ಸಮಂತಾ ರುತ್​ ಪ್ರಭು, ನಾಗ ಚೈತನ್ಯ ತೆರೆಯ ಮೇಲೆ ಒಂದಾಗಲು ನಿರ್ಧರಿಸಿದ್ದಾರಾ?

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!