AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ; ಡಿ.ಕೆ. ಶಿವಕುಮಾರ

ನಮ್ಮ ಸರ್ಕಾರ ಬಜೆಟ್​ಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೇವೆ. ಎಸ್​ಸಿಪಿಟಿಎಸ್​ಪಿ ಹಣ 39 ಸಾವಿರ ಕೋಟಿ ರೂ. ಇಟ್ಟಿದ್ವಿ. ಈ ಸರ್ಕಾರ 43 ಸಾವಿರ ಕೋಟಿ ಅನುದಾನ ಇಡಬೇಕಿತ್ತು.

ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ; ಡಿ.ಕೆ. ಶಿವಕುಮಾರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 24, 2022 | 6:28 PM

ಶಿವಮೊಗ್ಗ: ಭೋವಿ ಸಮಾಜ ಅಂತಾರಾಷ್ಟ್ರೀಯ ಮಟ್ಟದ ಸಮಾಜ. ಇದು ಸಮಾಜದ ಅಡಿಪಾಯ. ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದು ಭೋವಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿಕೆ ನೀಡಿದ್ದಾರೆ. ನಾವು ಕಾವೇರಿ ನದಿಯ ನೀರಿಗಾಗಿ ಪಾದಯಾತ್ರೆ ಹಮ್ಮಿಕೊಂಡಾಗ ಭೋವಿ ಸಮಾಜದ ಸ್ವಾಮೀಜಿ ನಮಗೆ ಬೆಂಬಲ ನೀಡಿದ್ದರು. ಹಾಗಾಗಿ ನಾನು ಭಾಗವಹಿಸಿದ್ದೇನೆ. ಭೋವಿ ಸಮಾಜ ತನ್ನದೇ ಆದ ಇತಿಹಾಸ ಹೊಂದಿದೆ. ಮಾನವ ಧರ್ಮಕ್ಕೆ ತನ್ನದೇ ಆದ ಕೊಡುಗೆ ಇದೆ. ಭೋವಿಗಳು ಭೂಮಿಯ ಮಕ್ಕಳು. ನಾವು ಈ ಸಮಾಜಕ್ಕೆ ಸೂಕ್ತ ಗೌರವ ನೀಡಬೇಕಿದೆ. ಹಾಗೆಯೇ ಈ ಸಮಾಜ ತಮಗೆ ಯಾವ ಸರ್ಕಾರ ಯಾವ ಯಾವ ರೀತಿಯಲ್ಲಿ ಸಹಾಯ ಮಾಡಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಉಪಕಾರ ಸ್ಮರಣೆ ಇರಲಿ. ಮುಂದೆ ನಮ್ಮ ಕೈ ಬಲಪಡಿಸಿ ಎಂದು ಹೇಳಿದರು.

ನಮ್ಮ ಸರ್ಕಾರ ಬಜೆಟ್​ಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೇವೆ. ಎಸ್​ಸಿಪಿಟಿಎಸ್​ಪಿ ಹಣ 39 ಸಾವಿರ ಕೋಟಿ ರೂ. ಇಟ್ಟಿದ್ವಿ. ಈ ಸರ್ಕಾರ 43 ಸಾವಿರ ಕೋಟಿ ಅನುದಾನ ಇಡಬೇಕಿತ್ತು. ಆದರೆ ಇಂದು ಕೇವಲ38 ಸಾವಿರ ಕೋಟಿ ಮಾತ್ರ ಇಟ್ಟಿದೆ ಎಂದು ಭೋವಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಮಾಜದವರು ದನಿ ಎತ್ತಬೇಕು. ಸಮಾಜದ ಒಬ್ಬ ವ್ಯಕ್ತಿ ಸಂಪುಟದಲ್ಲಿ ಸೇರ್ಪಡೆ ಆಗಬೇಕು. ಆಗ ಸಮಾಜಕ್ಕೆ ಶಕ್ತಿ ಬರುತ್ತದೆ. ಭೋವಿ ಸಮಾಜ ನೂರಕ್ಕೆ ನೂರರಷ್ಟು ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ:

PBKS vs CSK Prediction Playing XI: ಪಂಜಾಬ್- ಚೆನ್ನೈ ಮುಖಾಮುಖಿ; ಎರಡು ತಂಡಗಳಲ್ಲೂ ಬದಲಾವಣೆ ಖಚಿತ

ಶಿರಹಟ್ಟಿ ಮಠಕ್ಕೆ ಬಿಡುಗಡೆಯಾದ ಅನುದಾನದಲ್ಲಿ ಹಣ ಗುಳುಂ; ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳಿಂದ ಹೊಸ ಬಾಂಬ್

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್