AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ; ಡಿ.ಕೆ. ಶಿವಕುಮಾರ

ನಮ್ಮ ಸರ್ಕಾರ ಬಜೆಟ್​ಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೇವೆ. ಎಸ್​ಸಿಪಿಟಿಎಸ್​ಪಿ ಹಣ 39 ಸಾವಿರ ಕೋಟಿ ರೂ. ಇಟ್ಟಿದ್ವಿ. ಈ ಸರ್ಕಾರ 43 ಸಾವಿರ ಕೋಟಿ ಅನುದಾನ ಇಡಬೇಕಿತ್ತು.

ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ; ಡಿ.ಕೆ. ಶಿವಕುಮಾರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ
TV9 Web
| Edited By: |

Updated on: Apr 24, 2022 | 6:28 PM

Share

ಶಿವಮೊಗ್ಗ: ಭೋವಿ ಸಮಾಜ ಅಂತಾರಾಷ್ಟ್ರೀಯ ಮಟ್ಟದ ಸಮಾಜ. ಇದು ಸಮಾಜದ ಅಡಿಪಾಯ. ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದು ಭೋವಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿಕೆ ನೀಡಿದ್ದಾರೆ. ನಾವು ಕಾವೇರಿ ನದಿಯ ನೀರಿಗಾಗಿ ಪಾದಯಾತ್ರೆ ಹಮ್ಮಿಕೊಂಡಾಗ ಭೋವಿ ಸಮಾಜದ ಸ್ವಾಮೀಜಿ ನಮಗೆ ಬೆಂಬಲ ನೀಡಿದ್ದರು. ಹಾಗಾಗಿ ನಾನು ಭಾಗವಹಿಸಿದ್ದೇನೆ. ಭೋವಿ ಸಮಾಜ ತನ್ನದೇ ಆದ ಇತಿಹಾಸ ಹೊಂದಿದೆ. ಮಾನವ ಧರ್ಮಕ್ಕೆ ತನ್ನದೇ ಆದ ಕೊಡುಗೆ ಇದೆ. ಭೋವಿಗಳು ಭೂಮಿಯ ಮಕ್ಕಳು. ನಾವು ಈ ಸಮಾಜಕ್ಕೆ ಸೂಕ್ತ ಗೌರವ ನೀಡಬೇಕಿದೆ. ಹಾಗೆಯೇ ಈ ಸಮಾಜ ತಮಗೆ ಯಾವ ಸರ್ಕಾರ ಯಾವ ಯಾವ ರೀತಿಯಲ್ಲಿ ಸಹಾಯ ಮಾಡಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಉಪಕಾರ ಸ್ಮರಣೆ ಇರಲಿ. ಮುಂದೆ ನಮ್ಮ ಕೈ ಬಲಪಡಿಸಿ ಎಂದು ಹೇಳಿದರು.

ನಮ್ಮ ಸರ್ಕಾರ ಬಜೆಟ್​ಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೇವೆ. ಎಸ್​ಸಿಪಿಟಿಎಸ್​ಪಿ ಹಣ 39 ಸಾವಿರ ಕೋಟಿ ರೂ. ಇಟ್ಟಿದ್ವಿ. ಈ ಸರ್ಕಾರ 43 ಸಾವಿರ ಕೋಟಿ ಅನುದಾನ ಇಡಬೇಕಿತ್ತು. ಆದರೆ ಇಂದು ಕೇವಲ38 ಸಾವಿರ ಕೋಟಿ ಮಾತ್ರ ಇಟ್ಟಿದೆ ಎಂದು ಭೋವಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಮಾಜದವರು ದನಿ ಎತ್ತಬೇಕು. ಸಮಾಜದ ಒಬ್ಬ ವ್ಯಕ್ತಿ ಸಂಪುಟದಲ್ಲಿ ಸೇರ್ಪಡೆ ಆಗಬೇಕು. ಆಗ ಸಮಾಜಕ್ಕೆ ಶಕ್ತಿ ಬರುತ್ತದೆ. ಭೋವಿ ಸಮಾಜ ನೂರಕ್ಕೆ ನೂರರಷ್ಟು ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ:

PBKS vs CSK Prediction Playing XI: ಪಂಜಾಬ್- ಚೆನ್ನೈ ಮುಖಾಮುಖಿ; ಎರಡು ತಂಡಗಳಲ್ಲೂ ಬದಲಾವಣೆ ಖಚಿತ

ಶಿರಹಟ್ಟಿ ಮಠಕ್ಕೆ ಬಿಡುಗಡೆಯಾದ ಅನುದಾನದಲ್ಲಿ ಹಣ ಗುಳುಂ; ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳಿಂದ ಹೊಸ ಬಾಂಬ್

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?