AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ; ಡಿ.ಕೆ. ಶಿವಕುಮಾರ

ನಮ್ಮ ಸರ್ಕಾರ ಬಜೆಟ್​ಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೇವೆ. ಎಸ್​ಸಿಪಿಟಿಎಸ್​ಪಿ ಹಣ 39 ಸಾವಿರ ಕೋಟಿ ರೂ. ಇಟ್ಟಿದ್ವಿ. ಈ ಸರ್ಕಾರ 43 ಸಾವಿರ ಕೋಟಿ ಅನುದಾನ ಇಡಬೇಕಿತ್ತು.

ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ; ಡಿ.ಕೆ. ಶಿವಕುಮಾರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ
TV9 Web
| Edited By: |

Updated on: Apr 24, 2022 | 6:28 PM

Share

ಶಿವಮೊಗ್ಗ: ಭೋವಿ ಸಮಾಜ ಅಂತಾರಾಷ್ಟ್ರೀಯ ಮಟ್ಟದ ಸಮಾಜ. ಇದು ಸಮಾಜದ ಅಡಿಪಾಯ. ನಾನು ನೊಂದ ಸಮಾಜದ ಪರವಾಗಿದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದು ಭೋವಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿಕೆ ನೀಡಿದ್ದಾರೆ. ನಾವು ಕಾವೇರಿ ನದಿಯ ನೀರಿಗಾಗಿ ಪಾದಯಾತ್ರೆ ಹಮ್ಮಿಕೊಂಡಾಗ ಭೋವಿ ಸಮಾಜದ ಸ್ವಾಮೀಜಿ ನಮಗೆ ಬೆಂಬಲ ನೀಡಿದ್ದರು. ಹಾಗಾಗಿ ನಾನು ಭಾಗವಹಿಸಿದ್ದೇನೆ. ಭೋವಿ ಸಮಾಜ ತನ್ನದೇ ಆದ ಇತಿಹಾಸ ಹೊಂದಿದೆ. ಮಾನವ ಧರ್ಮಕ್ಕೆ ತನ್ನದೇ ಆದ ಕೊಡುಗೆ ಇದೆ. ಭೋವಿಗಳು ಭೂಮಿಯ ಮಕ್ಕಳು. ನಾವು ಈ ಸಮಾಜಕ್ಕೆ ಸೂಕ್ತ ಗೌರವ ನೀಡಬೇಕಿದೆ. ಹಾಗೆಯೇ ಈ ಸಮಾಜ ತಮಗೆ ಯಾವ ಸರ್ಕಾರ ಯಾವ ಯಾವ ರೀತಿಯಲ್ಲಿ ಸಹಾಯ ಮಾಡಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಉಪಕಾರ ಸ್ಮರಣೆ ಇರಲಿ. ಮುಂದೆ ನಮ್ಮ ಕೈ ಬಲಪಡಿಸಿ ಎಂದು ಹೇಳಿದರು.

ನಮ್ಮ ಸರ್ಕಾರ ಬಜೆಟ್​ಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೇವೆ. ಎಸ್​ಸಿಪಿಟಿಎಸ್​ಪಿ ಹಣ 39 ಸಾವಿರ ಕೋಟಿ ರೂ. ಇಟ್ಟಿದ್ವಿ. ಈ ಸರ್ಕಾರ 43 ಸಾವಿರ ಕೋಟಿ ಅನುದಾನ ಇಡಬೇಕಿತ್ತು. ಆದರೆ ಇಂದು ಕೇವಲ38 ಸಾವಿರ ಕೋಟಿ ಮಾತ್ರ ಇಟ್ಟಿದೆ ಎಂದು ಭೋವಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಮಾಜದವರು ದನಿ ಎತ್ತಬೇಕು. ಸಮಾಜದ ಒಬ್ಬ ವ್ಯಕ್ತಿ ಸಂಪುಟದಲ್ಲಿ ಸೇರ್ಪಡೆ ಆಗಬೇಕು. ಆಗ ಸಮಾಜಕ್ಕೆ ಶಕ್ತಿ ಬರುತ್ತದೆ. ಭೋವಿ ಸಮಾಜ ನೂರಕ್ಕೆ ನೂರರಷ್ಟು ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ:

PBKS vs CSK Prediction Playing XI: ಪಂಜಾಬ್- ಚೆನ್ನೈ ಮುಖಾಮುಖಿ; ಎರಡು ತಂಡಗಳಲ್ಲೂ ಬದಲಾವಣೆ ಖಚಿತ

ಶಿರಹಟ್ಟಿ ಮಠಕ್ಕೆ ಬಿಡುಗಡೆಯಾದ ಅನುದಾನದಲ್ಲಿ ಹಣ ಗುಳುಂ; ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳಿಂದ ಹೊಸ ಬಾಂಬ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?