AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು 26 ವರ್ಷ ಸೇನೆಯಲ್ಲಿ ಕೆಲಸ ಮಾಡಿದ್ದೇನೆ, ನನ್ನ ಮಗ ಹೀಗಾಗ್ತಾನೆ ಅಂದ್ಕೊಂಡಿರಲಿಲ್ಲ: ಶಂಕಿತ ಉಗ್ರ ಮತೀನ್ ತಂದೆ ಬೇಸರ

ನಾನು 26 ವರ್ಷ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದ್ದೇನೆ ಎಂದು ಬಂಧಿತ ಶಂಕಿತ ಉಗ್ರ ಮತೀನ್ ತಂದೆ ಮನ್ಸೂರ್ ಅಹಮ್ಮದ್ ಹೇಳಿದ್ದಾರೆ.

ನಾನು 26 ವರ್ಷ ಸೇನೆಯಲ್ಲಿ ಕೆಲಸ ಮಾಡಿದ್ದೇನೆ, ನನ್ನ ಮಗ ಹೀಗಾಗ್ತಾನೆ ಅಂದ್ಕೊಂಡಿರಲಿಲ್ಲ: ಶಂಕಿತ ಉಗ್ರ ಮತೀನ್ ತಂದೆ ಬೇಸರ
ಶಿವಮೊಗ್ಗ
TV9 Web
| Edited By: |

Updated on:Sep 21, 2022 | 1:54 PM

Share

ಶಿವಮೊಗ್ಗ: ನಾನು 26 ವರ್ಷ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದ್ದೇನೆ ಎಂದು ಬಂಧಿತ ಶಂಕಿತ ಉಗ್ರ ಮತೀನ್ ತಂದೆ ಮನ್ಸೂರ್ ಅಹಮ್ಮದ್ ಹೇಳಿದ್ದಾರೆ. ನನ್ನ ಮಗ ಹೀಗೆ ಅಂತ ಯೋಚನೆ ಕೂಡ ಮಾಡೋಕೆ ಆಗುತ್ತಿಲ್ಲ. ನಮ್ಮ ಮನೆಗೆ ಅವನೇ ಹಿರಿಯ ಮಗ. ದಿಕ್ಕುತೋಚದಂತೆ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಮತೀನ್ 2020 ರಿಂದ ಇಲ್ಲಿಯವರೆಗೂ ಎಲ್ಲಿದ್ದಾನೆಂದು ಗೊತ್ತಿರಲಿಲ್ಲ. ಎಂಜಿನಿಯರ್ ಓದೋಕೆ ಅಂತ ಬೆಂಗಳೂರಿಗೆ ಹೋಗಿದ್ದನು. ಎಂಜಿನಿಯರ್ ಅರ್ಧಕ್ಕೆ ಬಿಟ್ಟು ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದನು. ಅವನಿಗೆ ಎಲ್ಲಿಂದ ಉಗ್ರ ನಂಟು ಬಂತೋ ಗೊತ್ತಿಲ್ಲ. ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಶಾರೀಕ್ ಮನೆ ಬಿಟ್ಟು 20 ದಿನ ಆಗಿದೆ

ಶಾರೀಕ್ ಮನೆ ಬಿಟ್ಟು 20 ದಿನ ಆಗಿದೆ. ಕಳೆದ 8 ದಿನಗಳ ಹಿಂದೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಪಿಂಗ್ ಕೇಸ್​ದಾಖಲಾಗಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಶಾರೀಕ್ ತಂದೆ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದು. ತಾಯಿ ತೀರಿ ಹೋಗಿ 15 ವರ್ಷ ಆಗಿದೆ. ತಂದೆ ಎರಡನೆ ಮದುವೆ ಮಾಡಿಕೊಂಡಿದ್ದಾರೆ. 20 ದಿನಗಳ ಹಿಂದೆ ದೆಹಲಿಗೆ ಬಟ್ಟೆ ತರಲು ಹೋಗಿದ್ದನು ವಾಪಸ್ ಬಂದಿಲ್ಲ. ತಂದೆ ತೀರಿ ಹೋದ ಮೇಲೆ ತಂದೆ ಬಟ್ಟೆ ಅಂಗಡಿ ಜವಾಬ್ದಾರಿ ವಹಿಸಿಕೊಂಡಿದ್ದನು. ಎಂದು ತೀರ್ಥಹಳ್ಳಿಯಲ್ಲಿ ಶಾರೀಕ್ ಚಿಕ್ಕಮ್ಮ ಶಬನಾ ಬಾನು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:54 pm, Wed, 21 September 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!