AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು 26 ವರ್ಷ ಸೇನೆಯಲ್ಲಿ ಕೆಲಸ ಮಾಡಿದ್ದೇನೆ, ನನ್ನ ಮಗ ಹೀಗಾಗ್ತಾನೆ ಅಂದ್ಕೊಂಡಿರಲಿಲ್ಲ: ಶಂಕಿತ ಉಗ್ರ ಮತೀನ್ ತಂದೆ ಬೇಸರ

ನಾನು 26 ವರ್ಷ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದ್ದೇನೆ ಎಂದು ಬಂಧಿತ ಶಂಕಿತ ಉಗ್ರ ಮತೀನ್ ತಂದೆ ಮನ್ಸೂರ್ ಅಹಮ್ಮದ್ ಹೇಳಿದ್ದಾರೆ.

ನಾನು 26 ವರ್ಷ ಸೇನೆಯಲ್ಲಿ ಕೆಲಸ ಮಾಡಿದ್ದೇನೆ, ನನ್ನ ಮಗ ಹೀಗಾಗ್ತಾನೆ ಅಂದ್ಕೊಂಡಿರಲಿಲ್ಲ: ಶಂಕಿತ ಉಗ್ರ ಮತೀನ್ ತಂದೆ ಬೇಸರ
ಶಿವಮೊಗ್ಗ
TV9 Web
| Edited By: |

Updated on:Sep 21, 2022 | 1:54 PM

Share

ಶಿವಮೊಗ್ಗ: ನಾನು 26 ವರ್ಷ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದ್ದೇನೆ ಎಂದು ಬಂಧಿತ ಶಂಕಿತ ಉಗ್ರ ಮತೀನ್ ತಂದೆ ಮನ್ಸೂರ್ ಅಹಮ್ಮದ್ ಹೇಳಿದ್ದಾರೆ. ನನ್ನ ಮಗ ಹೀಗೆ ಅಂತ ಯೋಚನೆ ಕೂಡ ಮಾಡೋಕೆ ಆಗುತ್ತಿಲ್ಲ. ನಮ್ಮ ಮನೆಗೆ ಅವನೇ ಹಿರಿಯ ಮಗ. ದಿಕ್ಕುತೋಚದಂತೆ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಮತೀನ್ 2020 ರಿಂದ ಇಲ್ಲಿಯವರೆಗೂ ಎಲ್ಲಿದ್ದಾನೆಂದು ಗೊತ್ತಿರಲಿಲ್ಲ. ಎಂಜಿನಿಯರ್ ಓದೋಕೆ ಅಂತ ಬೆಂಗಳೂರಿಗೆ ಹೋಗಿದ್ದನು. ಎಂಜಿನಿಯರ್ ಅರ್ಧಕ್ಕೆ ಬಿಟ್ಟು ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದನು. ಅವನಿಗೆ ಎಲ್ಲಿಂದ ಉಗ್ರ ನಂಟು ಬಂತೋ ಗೊತ್ತಿಲ್ಲ. ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಶಾರೀಕ್ ಮನೆ ಬಿಟ್ಟು 20 ದಿನ ಆಗಿದೆ

ಶಾರೀಕ್ ಮನೆ ಬಿಟ್ಟು 20 ದಿನ ಆಗಿದೆ. ಕಳೆದ 8 ದಿನಗಳ ಹಿಂದೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಪಿಂಗ್ ಕೇಸ್​ದಾಖಲಾಗಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಶಾರೀಕ್ ತಂದೆ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದು. ತಾಯಿ ತೀರಿ ಹೋಗಿ 15 ವರ್ಷ ಆಗಿದೆ. ತಂದೆ ಎರಡನೆ ಮದುವೆ ಮಾಡಿಕೊಂಡಿದ್ದಾರೆ. 20 ದಿನಗಳ ಹಿಂದೆ ದೆಹಲಿಗೆ ಬಟ್ಟೆ ತರಲು ಹೋಗಿದ್ದನು ವಾಪಸ್ ಬಂದಿಲ್ಲ. ತಂದೆ ತೀರಿ ಹೋದ ಮೇಲೆ ತಂದೆ ಬಟ್ಟೆ ಅಂಗಡಿ ಜವಾಬ್ದಾರಿ ವಹಿಸಿಕೊಂಡಿದ್ದನು. ಎಂದು ತೀರ್ಥಹಳ್ಳಿಯಲ್ಲಿ ಶಾರೀಕ್ ಚಿಕ್ಕಮ್ಮ ಶಬನಾ ಬಾನು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:54 pm, Wed, 21 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?